AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ. ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ […]

ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್​
Skanda
| Edited By: ಸಾಧು ಶ್ರೀನಾಥ್​|

Updated on:Nov 23, 2020 | 2:54 PM

Share

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ.

ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ ದೆಹಲಿಯ ಕೊರೊನಾ ಪರಿಸ್ಥಿತಿ ಕುರಿತು ವಿಚಾರಣೆ ನಡೆಸಿತು. ಈ ವೇಳೆ ಗುಜರಾತ್ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ಸೋಂಕು ತಡೆಗಟ್ಟಲು ಗೃಹ ಸಚಿವ ಅಮಿತ್ ಶಾ ಕೈಗೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ವಿವರಿಸಿದ ಕೇಂದ್ರ ಸರ್ಕಾರ, ದೆಹಲಿ ಸರ್ಕಾರವು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎನ್ನುವ ಮೂಲಕ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಮೇಲೆ ಉತ್ತರಿಸುವ ಜವಾಬ್ದಾರಿ ಹೊರಿಸಿತ್ತು. ರಾಜಕೀಯ ಸಂಭ್ರಮಾಚರಣೆ, ಮದುವೆಗಳಲ್ಲಿ ಜನಜಂಗುಳಿಗಳನ್ನು ನಿರ್ಬಂಧಿಸದ ಗುಜರಾತ್​ ಸರ್ಕಾರದ ನಡೆಯನ್ನು ಸಹ ನ್ಯಾಯಾಲಯ ಪ್ರಶ್ನಿಸಿತು.

Published On - 2:53 pm, Mon, 23 November 20

Follow Us
Skanda
Skanda
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​