AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ. ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ […]

ಕೊರೊನಾ ನಿರ್ವಹಣೆ, ಕೈಮೀರುವ ಮೊದಲು ಎಚ್ಚೆತ್ಕೊಳ್ಳಿ: ರಾಜ್ಯಗಳಿಗೆ ಸುಪ್ರೀಂ ಸೂಚನೆ
ಸುಪ್ರೀಂ ಕೋರ್ಟ್​
Skanda
| Edited By: |

Updated on:Nov 23, 2020 | 2:54 PM

Share

ದೆಹಲಿ: ಕೊರೊನಾ ಎದುರಿಸಲು ಸಮರ್ಪಕ ತಯಾರಿ ಮಾಡಿಕೊಳ್ಳದಿದ್ದರೆ ಡಿಸೆಂಬರ್​ ಅತ್ಯಂತ ಭಯಾನಕವಾಗಿರಲಿದೆ ಎಂದು ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಎರಡು ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ದೆಹಲಿ, ಗುಜರಾತ್, ಮಹಾರಾಷ್ಟ್ರ ಮತ್ತು ಅಸ್ಸಾಂ ರಾಜ್ಯಗಳಿಗೆ ಸೂಚಿಸಿದೆ.

ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಪರಿಸ್ಥಿತಿ ಕೈಮೀರುವ ಮೊದಲು ಇತರ ರಾಜ್ಯಗಳೂ ಎಚ್ಚೆತ್ತುಕೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ. ಎಂ.ಪಿ. ಶಾ ಅವರಿದ್ದ ನ್ಯಾಯಪೀಠ ದೆಹಲಿಯ ಕೊರೊನಾ ಪರಿಸ್ಥಿತಿ ಕುರಿತು ವಿಚಾರಣೆ ನಡೆಸಿತು. ಈ ವೇಳೆ ಗುಜರಾತ್ ಸರ್ಕಾರವನ್ನೂ ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ಸೋಂಕು ತಡೆಗಟ್ಟಲು ಗೃಹ ಸಚಿವ ಅಮಿತ್ ಶಾ ಕೈಗೊಂಡ ಕ್ರಮಗಳನ್ನು ನ್ಯಾಯಾಲಯಕ್ಕೆ ವಿವರಿಸಿದ ಕೇಂದ್ರ ಸರ್ಕಾರ, ದೆಹಲಿ ಸರ್ಕಾರವು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎನ್ನುವ ಮೂಲಕ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಮೇಲೆ ಉತ್ತರಿಸುವ ಜವಾಬ್ದಾರಿ ಹೊರಿಸಿತ್ತು. ರಾಜಕೀಯ ಸಂಭ್ರಮಾಚರಣೆ, ಮದುವೆಗಳಲ್ಲಿ ಜನಜಂಗುಳಿಗಳನ್ನು ನಿರ್ಬಂಧಿಸದ ಗುಜರಾತ್​ ಸರ್ಕಾರದ ನಡೆಯನ್ನು ಸಹ ನ್ಯಾಯಾಲಯ ಪ್ರಶ್ನಿಸಿತು.

Published On - 2:53 pm, Mon, 23 November 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ