AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಡಿಗೆ ಕಟ್ಟದಿದ್ದಕ್ಕೆ ಪೊಲೀಸರಿಂದ ಥಳಿತ, ಮನ ನೊಂದ ವ್ಯಕ್ತಿ ಆತ್ಮಹತ್ಯೆ..

ತಮಿಳುನಾಡು:ತಮಿಳುನಾಡಿನಲ್ಲಿ ಮತ್ತೊಮ್ಮೆ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸಪ್ಪನ ಕ್ರೌರ್ಯಕ್ಕೆ ನೊಂದು ಯುವಕನೊಬ್ಬ ಸಜೀವ ದಹನವಾಗಿದ್ದಾನೆ. ಪೈಂಟರ್ ಒಬ್ಬ ಮನೆಯ ಬಾಡಿಗೆ ಪಾವತಿಸದ ಕಾರಣಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ ಆತನನ್ನು ಥಳಿಸಿದ್ದಾರೆ.ಇದರಿಂದ ತೀರ ಅವಮಾನಕೊಳಗಾದ ಪೈಂಟರ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ. ಚೆನ್ನೈನ ಪುಜಲ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ಶ್ರೀನಿವಾಸನ್ ಲಾಕ್​ಡೌನ್​ ಪರಿಣಾಮ ಕೆಲಸವಿರಲಿಲ್ಲ, ಹೀಗಾಗಿ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯ ಯಜಮಾನ ರಾಜೇಂದ್ರನ್ ಮನೆಯನ್ನು ಖಾಲಿ […]

ಮನೆ ಬಾಡಿಗೆ ಕಟ್ಟದಿದ್ದಕ್ಕೆ ಪೊಲೀಸರಿಂದ ಥಳಿತ, ಮನ ನೊಂದ ವ್ಯಕ್ತಿ ಆತ್ಮಹತ್ಯೆ..
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Aug 04, 2020 | 11:29 AM

Share

ತಮಿಳುನಾಡು:ತಮಿಳುನಾಡಿನಲ್ಲಿ ಮತ್ತೊಮ್ಮೆ ಪೊಲೀಸರು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸಪ್ಪನ ಕ್ರೌರ್ಯಕ್ಕೆ ನೊಂದು ಯುವಕನೊಬ್ಬ ಸಜೀವ ದಹನವಾಗಿದ್ದಾನೆ. ಪೈಂಟರ್ ಒಬ್ಬ ಮನೆಯ ಬಾಡಿಗೆ ಪಾವತಿಸದ ಕಾರಣಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್‌ ಆತನನ್ನು ಥಳಿಸಿದ್ದಾರೆ.ಇದರಿಂದ ತೀರ ಅವಮಾನಕೊಳಗಾದ ಪೈಂಟರ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೆನ್ನೈನಲ್ಲಿ ನೆಡೆದಿದೆ.

ಚೆನ್ನೈನ ಪುಜಲ್ ನಗರದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ ಶ್ರೀನಿವಾಸನ್ ಲಾಕ್​ಡೌನ್​ ಪರಿಣಾಮ ಕೆಲಸವಿರಲಿಲ್ಲ, ಹೀಗಾಗಿ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಮನೆಯ ಯಜಮಾನ ರಾಜೇಂದ್ರನ್ ಮನೆಯನ್ನು ಖಾಲಿ ಮಾಡುವಂತೆ ಪದೇ ಪದೇ ಹೇಳುತ್ತಿದ್ದರು. ಜೊತೆಗೆ ರಾಜಕೀಯ ಪಕ್ಷದ ಸದಸ್ಯರಾಗಿರುವ ಮನೆ ಮಾಲೀಕ ಈ ವಿಷಯವಾಗಿ ಪುಜಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಪುಜಲ್ ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಸ್ಯಾಮ್ ಬೆನ್ಸನ್, ಶ್ರೀನಿವಾಸನ್ ಅವರ ಮನೆಗೆ ಬಂದು ಹೆಂಡತಿ ಮತ್ತು ಮಕ್ಕಳ ಮುಂದೆ ಶ್ರೀನಿವಾಸನ್​ನನ್ನು ಮನಬಂದಂತೆ ಥಳಿಸಿದ್ದಾರೆ.ಇದರಿಂದ ತೀವ್ರ ನಿರಾಶೆಗೊಂಡ ಶ್ರೀನಿವಾಸನ್ ತನಗೆ ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ಸ್ಥಳೀಯರೆಲ್ಲ ಸೇರಿ ಬೆಂಕಿ ನಂದಿಸಿ ಶ್ರೀನಿವಾಸನ್ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶೇ 80 ರಷ್ಟು ಸುಟ್ಟ ಗಾಯಗಳಾಗಿದ್ದ ಶ್ರೀನಿವಾಸನ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಚೆನ್ನೈನ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅಗರ್‌ವಾಲ್ ಈ ಬಗ್ಗೆ ಹೇಳಿಕೆ ನೀಡಿದ್ದು, ಈಗಾಗಲೇ ಪುಜಲ್ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಸ್ಯಾಮ್ ಬೆನ್ಸನ್ ಅವರನ್ನು ಅಮಾನತು ಮಾಡಲಾಗಿದೆ.

Published On - 11:05 am, Tue, 4 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್