AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರೈಲ್ವೆ ಪ್ರಯಾಣಿಕರ ಕಣ್ಮನ ಸೆಳೆಯುತಿದೆ ಸೀತಾ-ರಾಮರ ಚಿತ್ರಕಲೆ!

ಲಕ್ನೋ: ರಾಮ ಮಂದಿರ ಭೂಮಿ ಪೂಜೆ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಕಾಟದಿಂದ ಸಮಾರಂಭಕ್ಕೆ ಹಲವರು ಭೇಟಿ ನೀಡಲು ಸಾಧ್ಯವಾಗುವುದಿಲ್ಲ. ಆದರೂ, ಬರುವ ದಿನಗಳಲ್ಲಿ ಮಹಾಮಾರಿಯ ಅಬ್ಬರ ಕೊಂಚ ತಗ್ಗಿದಾಗ ನೂರಾರು ಭಕ್ತರು ಕಾಮಗಾರಿ ವೀಕ್ಷಿಸಲು ಬರುವುದಂತೂ ಖಂಡಿತ. ಹಾಗಾಗಿ, ಅಯೋಧ್ಯೆಯ ರೈಲ್ವೇ ನಿಲ್ದಾಣದ ನವೀಕರಣ ಹಾಗು ಸುಂದರೀಕರಣದ ಕಾಮಗಾರಿ ಭರದಿಂದ ಸಾಗಿದೆ. ಲಾಕ್​ಡೌನ್​ನಿಂದ ಕೊಂಚ ನಿಧಾನವಾಗಿದ್ದ ಕಾಮಗಾರಿಯ ಪ್ರಗತಿ ಇದೀಗ ವೇಗ ಹಿಡಿದಿದೆ. ಈ ಕಾಮಗಾರಿಯ ವಿಶೇಷವೆಂದರೆ, ರೇಲ್ವೇ ನಿಲ್ದಾಣದ ಪ್ರವೇಶ ದ್ವಾರದ ಗೋಪುರದಲ್ಲಿ ಸೀತಾ-ರಾಮರ […]

ಅಯೋಧ್ಯೆಯಲ್ಲಿ ರೈಲ್ವೆ ಪ್ರಯಾಣಿಕರ ಕಣ್ಮನ ಸೆಳೆಯುತಿದೆ ಸೀತಾ-ರಾಮರ ಚಿತ್ರಕಲೆ!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 03, 2020 | 4:53 PM

Share

ಲಕ್ನೋ: ರಾಮ ಮಂದಿರ ಭೂಮಿ ಪೂಜೆ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಕಾಟದಿಂದ ಸಮಾರಂಭಕ್ಕೆ ಹಲವರು ಭೇಟಿ ನೀಡಲು ಸಾಧ್ಯವಾಗುವುದಿಲ್ಲ. ಆದರೂ, ಬರುವ ದಿನಗಳಲ್ಲಿ ಮಹಾಮಾರಿಯ ಅಬ್ಬರ ಕೊಂಚ ತಗ್ಗಿದಾಗ ನೂರಾರು ಭಕ್ತರು ಕಾಮಗಾರಿ ವೀಕ್ಷಿಸಲು ಬರುವುದಂತೂ ಖಂಡಿತ. ಹಾಗಾಗಿ, ಅಯೋಧ್ಯೆಯ ರೈಲ್ವೇ ನಿಲ್ದಾಣದ ನವೀಕರಣ ಹಾಗು ಸುಂದರೀಕರಣದ ಕಾಮಗಾರಿ ಭರದಿಂದ ಸಾಗಿದೆ. ಲಾಕ್​ಡೌನ್​ನಿಂದ ಕೊಂಚ ನಿಧಾನವಾಗಿದ್ದ ಕಾಮಗಾರಿಯ ಪ್ರಗತಿ ಇದೀಗ ವೇಗ ಹಿಡಿದಿದೆ.

ಈ ಕಾಮಗಾರಿಯ ವಿಶೇಷವೆಂದರೆ, ರೇಲ್ವೇ ನಿಲ್ದಾಣದ ಪ್ರವೇಶ ದ್ವಾರದ ಗೋಪುರದಲ್ಲಿ ಸೀತಾ-ರಾಮರ ಅಮೋಘವಾದ ಚಿತ್ರಪಟವನ್ನು ಬಿಡಿಸಲಾಗಿದೆ. ಮೂವರು ಸಹೋದರರು ಹಾಗು ಆಂಜನೇಯ ಸಮೇತ ಕಾಣಿಸುವ ರಾಮನ ಸುಂದರ ಚಿತ್ರಕಲೆಯನ್ನ ಬಿಡಿಸಲು ನಾಲ್ಕು ಜನ ಕಲಾವಿದರ ತಂಡ 7 ದಿನಗಳನ್ನ ತೆಗೆದುಕೊಂಡಿದೆ.

Published On - 3:49 pm, Mon, 3 August 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ