AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra Suspended: ಕುಂಭಮೇಳದ ಬಳಿಕ ಎಚ್ಚೆತ್ತುಕೊಂಡ ಉತ್ತರಾಖಂಡ್ ಸರ್ಕಾರ; ಚಾರ್ ಧಾಮ್ ಯಾತ್ರೆ ರದ್ದು

ಉತ್ತರಾಖಂಡ್​ನಲ್ಲಿ ಕೊವಿಡ್​ ಸೋಂಕಿನಿ ಪ್ರಮಾಣ ಹೆಚ್ಚಾಗಿದೆ. ಬುಧವಾರ ಒಂದೇ ದಿನ 6054 ಕೊರೊನಾ ಕೇಸ್​ಗಳು ದಾಖಲಾಗಿದ್ದು ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,68,616ಕ್ಕೆ ಏರಿಕೆಯಾಗಿದೆ. ಬುಧವಾರ 108ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2417ಕ್ಕೆ ತಲುಪಿದೆ.

Char Dham Yatra Suspended: ಕುಂಭಮೇಳದ ಬಳಿಕ ಎಚ್ಚೆತ್ತುಕೊಂಡ ಉತ್ತರಾಖಂಡ್ ಸರ್ಕಾರ; ಚಾರ್ ಧಾಮ್ ಯಾತ್ರೆ ರದ್ದು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 29, 2021 | 5:19 PM

Share

ಡೆಹ್ರಾಡೂನ್: ಕೊರೊನಾ ಸೋಂಕಿನ ಪ್ರಸರಣ ಹೆಚ್ಚಾಗುತ್ತಿರುವ ಕಾರಣ ಪ್ರಸಕ್ತ ವರ್ಷದ ಚಾರ್ ಧಾಮ್​ ಯಾತ್ರೆಯನ್ನು ರದ್ದು ಪಡಿಸಿದ್ದಾಗಿ ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್​ ರಾವತ್​ ಹೇಳಿದ್ದಾರೆ. ಇತ್ತೀಚೆಗೆ ಹರಿದ್ವಾರದಲ್ಲಿ ನಡೆದ ಕುಂಭಮೇಳ ಕೊರೊನಾ ಹಾಟ್​ಸ್ಫಾಟ್ ಆಗಿ ಬದಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಅನೇಕ ಸಾಧುಗಳಿಗೆ ಕೊರೊನಾ ತಗುಲಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಮನವಿಯ ಮೇರೆಗೆ ಕುಂಭಮೇಳವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು.

ಇದೀಗ ಚಾರ್​ಧಾಮ್​ ಯಾತ್ರೆಯನ್ನು ರದ್ದುಗೊಳಿಸಿ ಆದೇಶ ನೀಡಿರುವ ಮುಖ್ಯಮಂತ್ರಿ ರಾವತ್​, ಅರ್ಚಕರು ಪೂಜೆ ಮಾಡಬಹುದು. ಆದರೆ ಯಾತ್ರೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಭಕ್ತರು ಬದ್ರಿನಾಥ್​, ಕೇದಾರನಾಥ್​, ಯಮುನೋತ್ರಿ ಹಾಗೂ ಗಂಗೋತ್ರಿ (ಚಾರ್ ಧಾಮ್​)ಗಳಿಗೆ ಈ ಸಮಯದಲ್ಲಿ ಯಾತ್ರೆಗೆ ಹೋಗುತ್ತಾರೆ. ಈ ಚಾರ್​ಧಾಮ್​ ಯಾತ್ರೆಯ ಸಂಬಂಧ ಎರಡು ದಿನಗಳ ಹಿಂದಷ್ಟೇ ಉತ್ತರಾಖಂಡ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಇದೀಗ ಸಂಪೂರ್ಣವಾಗಿ ರದ್ದು ಮಾಡಿದೆ.

ಉತ್ತರಾಖಂಡ್​ನಲ್ಲಿ ಕೊವಿಡ್​ ಸೋಂಕಿನಿ ಪ್ರಮಾಣ ಹೆಚ್ಚಾಗಿದೆ. ಬುಧವಾರ ಒಂದೇ ದಿನ 6054 ಕೊರೊನಾ ಕೇಸ್​ಗಳು ದಾಖಲಾಗಿದ್ದು ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,68,616ಕ್ಕೆ ಏರಿಕೆಯಾಗಿದೆ. ಬುಧವಾರ 108ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2417ಕ್ಕೆ ತಲುಪಿದೆ. ಇದರಲ್ಲಿ ಅತಿ ಹೆಚ್ಚು ಸೋಂಕಿತರು ಇರುವುದು ಡೆಹ್ರಾಡೂನ್​​ನಲ್ಲಿ.

ಇದನ್ನೂ ಓದಿ: ಸರ್​.. 3 ಲಕ್ಷ ಕೊಟ್ರೂ ಉಳಿದ 90 ಸಾವಿರ ಕೊಡೋವರೆಗೂ ಅಮ್ಮನ ಬಾಡಿ ಕೊಟ್ಟಿರಲಿಲ್ಲ | ಮಗನ ಕಣ್ಣೀರು

ಶರಣು ಮಣ್ಣಿಗೆ : ಹುರಿಗಟ್ಟಿದ ರಟ್ಟೆಯೊಂದಿಗೆ ಅವುಡುಗಚ್ಚಿದ ದವಡೆಯೊಂದಿಗೆ ಇಳಕಲ್-ಇಸ್ಲಾಂಪುರದ ರೈತಮಕ್ಕಳು

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ