AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು. ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ […]

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ
KUSHAL V
|

Updated on: Aug 16, 2020 | 6:18 PM

Share

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು.

ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ ಕರ್ತವ್ಯ ನಿಷ್ಠೆಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು