AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು. ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ […]

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ
KUSHAL V
|

Updated on: Aug 16, 2020 | 6:18 PM

Share

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು.

ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ ಕರ್ತವ್ಯ ನಿಷ್ಠೆಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ