AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು. ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ […]

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ
KUSHAL V
|

Updated on: Aug 16, 2020 | 6:18 PM

Share

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು.

ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ ಕರ್ತವ್ಯ ನಿಷ್ಠೆಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು.

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು