AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು. ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ […]

365 ಕೇಸ್​ಗಳನ್ನ ಭೇದಿಸಿದ್ದ ಶ್ವಾನಕ್ಕೆ ಅಂತಿಮವಾಗಿ ಸಲಾಂ ‘ರಾಕಿ’ ಭಾಯ್​ ಎಂದ ಖಾಕಿ
KUSHAL V
|

Updated on: Aug 16, 2020 | 6:18 PM

Share

ಮುಂಬೈ: 365 ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ರಾಕಿ ಎಂಬ ಪೊಲೀಸ್​ ಶ್ವಾನ ಇಂದು ಅಸುನೀಗಿದೆ. ಮಹಾರಾಷ್ಟ್ರ ಪೊಲೀಸ್​ನ ಬೀಡ್​ ನಗರದ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಕಿಗೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಬೀಳ್ಕೊಡುಗೆ ಮಾಡಲಾಯಿತು. ಡಾಬರ್​ಮನ್​ ತಳಿಗೆ ಸೇರಿದ್ದ ರಾಕಿಗೆ ಹಿರಿಯ ಅಧಿಕಾರಿಗಳು ಹೂಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದರು.

ಬಳಿಕ ರಾಕಿಯ ಮೃತದೇಹ ಹೊತ್ತ ವಾಹನವನ್ನ ಹಿರಿಯ ಹಾಗೂ ಕಿರಿಯ ಪೊಲೀಸ್​ ಅಧಿಕಾರಿಗಳು ತೇರಿನಂತೆ ಹಗ್ಗದ ಮೂಲಕ ಎಳೆದು ಶ್ವಾನದ ಕರ್ತವ್ಯ ನಿಷ್ಠೆಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ