AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ […]

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 27, 2020 | 9:33 PM

Share

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ.

ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸವಾಗಿದ್ದರು. ಅವರ ವಿಶೇಷ ರಕ್ಷಣಾ ಗುಂಪು(SPG) ಭದ್ರತೆಯನ್ನು ಗೃಹ ಸಚಿವಾಲಯ ವಾಪಸ್ ಪಡೆದ ನಂತರ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೊಟೀಸ್ ಜಾರಿ ಮಾಡಿತ್ತು. ಹೀಗಾಗಿ ಪ್ರಿಯಾಂಕಾ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.

Published On - 10:35 am, Mon, 27 July 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ