AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ […]

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ
ಆಯೇಷಾ ಬಾನು
| Edited By: |

Updated on:Jul 27, 2020 | 9:33 PM

Share

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ.

ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸವಾಗಿದ್ದರು. ಅವರ ವಿಶೇಷ ರಕ್ಷಣಾ ಗುಂಪು(SPG) ಭದ್ರತೆಯನ್ನು ಗೃಹ ಸಚಿವಾಲಯ ವಾಪಸ್ ಪಡೆದ ನಂತರ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೊಟೀಸ್ ಜಾರಿ ಮಾಡಿತ್ತು. ಹೀಗಾಗಿ ಪ್ರಿಯಾಂಕಾ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.

Published On - 10:35 am, Mon, 27 July 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ