AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ […]

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 27, 2020 | 9:33 PM

Share

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ.

ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸವಾಗಿದ್ದರು. ಅವರ ವಿಶೇಷ ರಕ್ಷಣಾ ಗುಂಪು(SPG) ಭದ್ರತೆಯನ್ನು ಗೃಹ ಸಚಿವಾಲಯ ವಾಪಸ್ ಪಡೆದ ನಂತರ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೊಟೀಸ್ ಜಾರಿ ಮಾಡಿತ್ತು. ಹೀಗಾಗಿ ಪ್ರಿಯಾಂಕಾ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.

Published On - 10:35 am, Mon, 27 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್