AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ […]

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ
Follow us
ಆಯೇಷಾ ಬಾನು
| Updated By:

Updated on:Jul 27, 2020 | 9:33 PM

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ.

ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸವಾಗಿದ್ದರು. ಅವರ ವಿಶೇಷ ರಕ್ಷಣಾ ಗುಂಪು(SPG) ಭದ್ರತೆಯನ್ನು ಗೃಹ ಸಚಿವಾಲಯ ವಾಪಸ್ ಪಡೆದ ನಂತರ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೊಟೀಸ್ ಜಾರಿ ಮಾಡಿತ್ತು. ಹೀಗಾಗಿ ಪ್ರಿಯಾಂಕಾ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.

Published On - 10:35 am, Mon, 27 July 20

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ