Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ […]

23 ವರ್ಷದಿಂದ ವಾಸವಿದ್ದ ಬಂಗಲೆ ತೊರೆಯುವ ಮುನ್ನ, ಬಲೂನಿಗೆ ಟೀ ಪಾರ್ಟಿ ಕೊಟ್ಟ ಪ್ರಿಯಾಂಕಾ
Follow us
ಆಯೇಷಾ ಬಾನು
| Updated By:

Updated on:Jul 27, 2020 | 9:33 PM

ದೆಹಲಿ: ಪ್ರಿಯಾಂಕಾ ಗಾಂಧಿ ಜುಲೈ 31ರೊಳಗೆ ದೆಹಲಿಯ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆ ತೊರೆಯಲಿದ್ದಾರೆ. ಹೀಗಾಗಿ ಈಗಾಗಲೇ ಮನೆಯ ವಸ್ತುಗಳನ್ನು ಗುರುಗ್ರಾಮದ ಫ್ಲ್ಯಾಟ್​ಗೆ ಶಿಫ್ಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾಸಿಸುತ್ತಿದ್ದದ ಬಂಗಲೆಯನ್ನು ಪಾರ್ಲಿಮೆಂಟಿನ ಹೌಸಿಂಗ್ ಕಮಿಟಿಯಿಂದ ನಂ.35ನೇ ಬಂಗಲೆ ಬಿಜೆಪಿಯ ಅನಿಲ್ ಬಲೂನಿಗೆ ಹಂಚಿಕೆಯಾಗಿದೆ. ಹೊಸದಾಗಿ ಮನೆಗೆ ಬರುವ ಅನಿಲ್ ಬಲೂನಿ ಮತ್ತು ಅವರ ಪತ್ನಿಯನ್ನ ಪ್ರಿಯಾಂಕಾ ಗಾಂಧಿ ಮನೆಗೆ ಚಹಾ ಸೇವನೆಗೆ ಆಹ್ವಾನಿಸಿದ್ದಾರೆ.

ಪ್ರಿಯಾಂಕಾ ಗಾಂಧಿಯವರು 1997ರಿಂದ ದೆಹಲಿಯ ನಂ.35ನೇ ಲೋಧಿ ಎಸ್ಟೇಟ್​ನಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸವಾಗಿದ್ದರು. ಅವರ ವಿಶೇಷ ರಕ್ಷಣಾ ಗುಂಪು(SPG) ಭದ್ರತೆಯನ್ನು ಗೃಹ ಸಚಿವಾಲಯ ವಾಪಸ್ ಪಡೆದ ನಂತರ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೊಟೀಸ್ ಜಾರಿ ಮಾಡಿತ್ತು. ಹೀಗಾಗಿ ಪ್ರಿಯಾಂಕಾ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ.

Published On - 10:35 am, Mon, 27 July 20

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ