AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನದ ಆರೋಪ ಹೊರಿಸಿ ಭಿಕ್ಷುಕನನ್ನು ಥಳಿಸಿ ಹತ್ಯೆ

ಭಿಕ್ಷುಕನನ್ನು ಮೂವರು ಹೊಡೆದುಕೊಂದಿರುವ ಘಟನೆ ತೆಲಂಗಾಣದ ಮೇದಕ್​ನಲ್ಲಿ ನಡೆದಿದೆ. ಭಿಕ್ಷುಕನ ಮೇಲೆ ಮೂವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ, ಸೆಪ್ಟೆಂಬರ್ 4 ರಂದು ಈ ಘಟನೆ ನಡೆದಿದೆ.

ಕಳ್ಳತನದ ಆರೋಪ ಹೊರಿಸಿ ಭಿಕ್ಷುಕನನ್ನು ಥಳಿಸಿ ಹತ್ಯೆ
ಸಾವು
ನಯನಾ ರಾಜೀವ್
|

Updated on: Sep 11, 2024 | 8:48 AM

Share

ಕಳ್ಳತನದ ಆರೋಪಹೊರಿಸಿ ಭಿಕ್ಷುಕನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮೇದಕ್​ನಲ್ಲಿ ನಡೆದಿದೆ. ಭಿಕ್ಷುಕನ ಮೇಲೆ ಮೂವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ, ಸೆಪ್ಟೆಂಬರ್ 4 ರಂದು ಈ ಘಟನೆ ನಡೆದಿದೆ.

ಎಸ್​ಪಿ ಉದಯ್​ಕುಮಾರ್​ ಈ ಕುರಿತು ಮಾಹಿತಿ ನೀಡಿದ್ದು, ಕಳ್ಳತನದ ಸುಳ್ಳು ಆರೋಪ ಹೊರಿಸಿ ಭಿಕ್ಷುಕನ ಮೇಲೆ ಹಲ್ಲೆ ನಡೆಸಲಾಗಿದೆ. ವ್ಯಕ್ತಿಗೆ ಬೇರೆ ಎಲ್ಲೂ ಜಾಗವಿಲ್ಲದೆ ಬಸ್​ ನಿಲ್ದಾಣದಲ್ಲಿ ಮಲಗಿದ್ದ, ಅಲ್ಲಿಂದ ಆತನನ್ನು ಬೇರೆ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ.

ಭಿಕ್ಷುಕನಿಗೆ ಕಳ್ಳತನ ಮಾಡಿದ್ದು ತಾನೇ ಎಂದು ಒಪ್ಪಿಕೊಳ್ಳುವಂತೆ ಹೇಳಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಸೆಪ್ಟೆಂಬರ್​ 5 ರಂದು ಭಿಕ್ಷುಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ, ವ್ಯಕ್ತಿ ಆಸ್ಪತ್ರೆಗೆ ದಾಖಲು

ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹಸ್ತಾಂತರಿಸಿದ್ದಾರೆ. ತನಿಖೆ ಆರಂಭವಾದ ಕೆಲವೇ ದಿನಗಳಲ್ಲಿ ಗಂಗಿ ರೆಡ್ಡಿ, ತಿರುಪತಿ ರೆಡ್ಡಿ ಮತ್ತು ಮಣಿಕಂಠ ಗೌಡ್ ಅವರನ್ನು ಬಂಧಿಸಲಾಯಿತು. ಎಸ್ಪಿ ಉದಯ್ ಕುಮಾರ್ ಬಂಧಿತರನ್ನು ದೃಢಪಡಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್