AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನದ ಆರೋಪ ಹೊರಿಸಿ ಭಿಕ್ಷುಕನನ್ನು ಥಳಿಸಿ ಹತ್ಯೆ

ಭಿಕ್ಷುಕನನ್ನು ಮೂವರು ಹೊಡೆದುಕೊಂದಿರುವ ಘಟನೆ ತೆಲಂಗಾಣದ ಮೇದಕ್​ನಲ್ಲಿ ನಡೆದಿದೆ. ಭಿಕ್ಷುಕನ ಮೇಲೆ ಮೂವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ, ಸೆಪ್ಟೆಂಬರ್ 4 ರಂದು ಈ ಘಟನೆ ನಡೆದಿದೆ.

ಕಳ್ಳತನದ ಆರೋಪ ಹೊರಿಸಿ ಭಿಕ್ಷುಕನನ್ನು ಥಳಿಸಿ ಹತ್ಯೆ
ಸಾವು
ನಯನಾ ರಾಜೀವ್
|

Updated on: Sep 11, 2024 | 8:48 AM

Share

ಕಳ್ಳತನದ ಆರೋಪಹೊರಿಸಿ ಭಿಕ್ಷುಕನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮೇದಕ್​ನಲ್ಲಿ ನಡೆದಿದೆ. ಭಿಕ್ಷುಕನ ಮೇಲೆ ಮೂವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ, ಸೆಪ್ಟೆಂಬರ್ 4 ರಂದು ಈ ಘಟನೆ ನಡೆದಿದೆ.

ಎಸ್​ಪಿ ಉದಯ್​ಕುಮಾರ್​ ಈ ಕುರಿತು ಮಾಹಿತಿ ನೀಡಿದ್ದು, ಕಳ್ಳತನದ ಸುಳ್ಳು ಆರೋಪ ಹೊರಿಸಿ ಭಿಕ್ಷುಕನ ಮೇಲೆ ಹಲ್ಲೆ ನಡೆಸಲಾಗಿದೆ. ವ್ಯಕ್ತಿಗೆ ಬೇರೆ ಎಲ್ಲೂ ಜಾಗವಿಲ್ಲದೆ ಬಸ್​ ನಿಲ್ದಾಣದಲ್ಲಿ ಮಲಗಿದ್ದ, ಅಲ್ಲಿಂದ ಆತನನ್ನು ಬೇರೆ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ.

ಭಿಕ್ಷುಕನಿಗೆ ಕಳ್ಳತನ ಮಾಡಿದ್ದು ತಾನೇ ಎಂದು ಒಪ್ಪಿಕೊಳ್ಳುವಂತೆ ಹೇಳಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಸೆಪ್ಟೆಂಬರ್​ 5 ರಂದು ಭಿಕ್ಷುಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ, ವ್ಯಕ್ತಿ ಆಸ್ಪತ್ರೆಗೆ ದಾಖಲು

ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹಸ್ತಾಂತರಿಸಿದ್ದಾರೆ. ತನಿಖೆ ಆರಂಭವಾದ ಕೆಲವೇ ದಿನಗಳಲ್ಲಿ ಗಂಗಿ ರೆಡ್ಡಿ, ತಿರುಪತಿ ರೆಡ್ಡಿ ಮತ್ತು ಮಣಿಕಂಠ ಗೌಡ್ ಅವರನ್ನು ಬಂಧಿಸಲಾಯಿತು. ಎಸ್ಪಿ ಉದಯ್ ಕುಮಾರ್ ಬಂಧಿತರನ್ನು ದೃಢಪಡಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ