AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಕ್ರಿಯ ಪ್ರಕರಣದಲ್ಲಿ ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್

ಅತಿ ಹೆಚ್ಚು ಕೊರೊನಾ ಸಕ್ರಿಯ ಕೇಸ್ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ‌ ಸ್ಥಾನ ಸಿಕ್ಕಿದೆ.

ಕೊರೊನಾ ಸಕ್ರಿಯ ಪ್ರಕರಣದಲ್ಲಿ ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್
ಕೊವಿಡ್ ಪರೀಕ್ಷೆ
ಆಯೇಷಾ ಬಾನು
|

Updated on: Apr 26, 2021 | 2:57 PM

Share

ದೆಹಲಿ: ಬೆಂಗಳೂರು ಕೊರೊನಾ ಸೋಂಕಿನ ರಾಜಧಾನಿಯಾಗಿ ಹಲವು ದಿನಗಳೇ ಕಳೆದು ಹೋಗಿವೆ. ನೂರರ ಸಂಖ್ಯೆಯಲ್ಲಿ ಪತ್ತೆಯಾಗ್ತಿದ್ದ ಸೋಂಕಿತರ ಸಂಖ್ಯೆ, ಸಾವಿರದ ಗಡಿಯನ್ನ ದಾಟಿ ತಿಂಗಳೇ ಕಳೆದು ಹೋಯ್ತು. ಈಗ ಕೊರೊನಾ ಸೋಂಕಿತರ ಸಂಖ್ಯೆ 15 ರಿಂದ 20 ಸಾವಿರದಷ್ಟು ಪತ್ತೆಯಾಗುತ್ತಿದೆ. ಕೊರೊನಾ ಮೊದಲ ಅಲೆಯಲ್ಲೂ ಪ್ರತಿನಿತ್ಯ ಇಷ್ಟು ಪ್ರಕರಣಗಳು ಪತ್ತೆ ಆಗ್ತಿರಲಿಲ್ಲ. ಆದ್ರೆ, ಎರಡನೇ ಅಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಈಗ ಮತ್ತೊಂದು ಆತಂಕಕಾರಿ ಸಂಗತಿ ಎಂದರೆ ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸಕ್ರಿಯ ಕೇಸ್ ಇರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಮೊದಲ‌ ಸ್ಥಾನ ಸಿಕ್ಕಿದೆ.

ದೇಶದ ನಗರಗಳ ಪೈಕಿ ಬೆಂಗಳೂರು ಟಾಪ್ ಒನ್ ಕೊರೊನಾ ಸಕ್ರಿಯ ಕೇಸ್ಗಳಲ್ಲಿ ದೇಶದಲ್ಲಿ ಬೆಂಗಳೂರಿಗೆ ಆಗ್ರ ಸ್ಥಾನ ಸಿಕ್ಕಿದೆ. ಬೆಂಗಳೂರು- 1.80 ಲಕ್ಷ ಕೊರೊನಾ ಸಕ್ರಿಯ ಕೇಸ್ ಪುಣೆ ನಗರ- 1.07 ಲಕ್ಷ ಕೊರೊನಾ ಸಕ್ರಿಯ ಕೇಸ್ ದೆಹಲಿಯಲ್ಲಿ- 93 ಸಾವಿರ ಕೊರೊನಾ ಸಕ್ರಿಯ ಕೇಸ್ ನಾಗಪುರದಲ್ಲಿ- 80 ಸಾವಿರ ಕೊರೊನಾ ಸಕ್ರಿಯ ಕೇಸ್ ಥಾಣೆಯಲ್ಲಿ- 79 ಸಾವಿರ ಕೊರೊನಾ ಸಕ್ರಿಯ ಕೇಸ್ ಮುಂಬೈನಲ್ಲಿ- 75 ಸಾವಿರ ಕೊರೊನಾ ಸಕ್ರಿಯ ಕೇಸ್‌

ಇದನ್ನೂ ಓದಿ: 18ರಿಂದ 45 ವರ್ಷದವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಉಚಿತ; ಸಿಎಂ ಯಡಿಯೂರಪ್ಪ ಘೋಷಣೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ