AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 in Bengaluru: ಇಂದಿನಿಂದ ಐದು ದಿನಗಳ‌‌ ಕಾಲ‌ ಜಿ-20 ಶೃಂಗಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಖಾಸಗಿ‌ ಹೋಟೆಲ್​ನಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, 40 ದೇಶಗಳ ಪ್ರಮುಖ ಗಣ್ಯರು‌ ಭಾಗಿಯಾಗುತ್ತಿದ್ದಾರೆ.

G20 in Bengaluru: ಇಂದಿನಿಂದ ಐದು ದಿನಗಳ‌‌ ಕಾಲ‌ ಜಿ-20 ಶೃಂಗಸಭೆ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 13, 2022 | 7:21 AM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹೊರವಲಯದ ಜೆಡಬ್ಲ್ಯೂ ಮ್ಯಾರಿಯೇಟ್ ಹೋಟೆಲ್​ನಲ್ಲಿ ಜಿ-20 ಶೃಂಗಸಭೆ ನಡೆಯಲಿದೆ. 40 ದೇಶಗಳ ಪ್ರಮುಖ ಗಣ್ಯರು‌ ಭಾಗಿಯಾಗುತ್ತಿದ್ದಾರೆ. ಈ ಹಿನ್ನಲೆ ಹೋಟೆಲ್​ನ ಬಳಿ ನಂದಿ ಮಂಟಪ ಮಾದರಿಯಲ್ಲಿ ದ್ವಾರ ಬಾಗಿಲುಗಳ ನಿರ್ಮಾಣ ಮಾಡಲಾಗಿದ್ದು, ಗಣ್ಯರ ಭದ್ರತೆಗೆ ಮೂರು ಹಂತಗಳಲ್ಲಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇನ್ನು ಹೋಟೆಲ್ ಸುತ್ತಮುತ್ತ 2 ಕಿಲೋ ಮೀಟರ್​ವರೆಗೆ ಸೂಕ್ಷ್ಮ ನಿಗಾ ಸ್ಥಳದಲ್ಲಿ ‌ಎಸ್​​ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಒಟ್ಟು ಎರಡು‌‌ ಹಂತದಲ್ಲಿ ನಡೆಯಲಿರುವ ಐದು ದಿನಗಳ‌ ಸಭೆ ಇದಾಗಿದ್ದು,ಮೊದಲಿಗೆ 40 ದೇಶಗಳ ಪ್ರಮುಖ ಅಧಿಕಾರಿಗಳಿಂದ 3 ದಿನ ಸಭೆ ನಡೆಯಲಿದೆ. ಬಳಿಕ ವಿದೇಶಿ ವಿತ್ತ ಸಚಿವರಿಂದ 2 ದಿನ ಸಭೆಯ ಜೊತೆಗೆ ಒಪ್ಪಂದಗಳಿಗೆ ಸಹಿ.

ಇದನ್ನೂ ಓದಿ:G20 Meeting: ನಾಳೆಯಿಂದ ಬೆಂಗಳೂರಿನಲ್ಲಿ ಜಿ20 ಸಭೆ; ಕೇಂದ್ರೀಯ ಬ್ಯಾಂಕ್, ಹಣಕಾಸು ನಿಯೋಗಿಗಳು ಭಾಗಿ

ಭಾರತವು ಜಿ20 (G20) ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಸ್ವೀಕರಿಸಿದ ಬಳಿಕ ಬರುವ ವಿದೇಶಿ ರಾಯಭಾರಿಗಳಿಗೆ ತೊಂದರೆಯಾಗಬಾರದು ಎಂದು ತುಂತುರು ಮಳೆಯಲ್ಲಿಯೇ ನಗರದ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿತ್ತು. ಇದರ ಜೊತೆಗೆ ಪ್ರವಾಸೋಧ್ಯಮಕ್ಕೆ ಒತ್ತು ನೀಡಿ ಐತಿಹಾಸಿಕ ದೇವಸ್ಥಾನಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು