AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾಗೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು ವಿಮಾನಗಳು ಕೇರಳದಲ್ಲಿ ಲ್ಯಾಂಡಿಂಗ್

ಕೇಂದ್ರ ವಾಯುಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶ್ರೀಲಂಕಾಕ್ಕೆ ಸಹಾಯ ಮಾಡಿದ್ದಕ್ಕೆ ತ್ರಿವೇಂಡ್ರಂ ಮತ್ತು ಕೊಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಶ್ಲಾಘಿಸಿದ್ದಾರೆ. ಈ ವಿಮಾನ ನಿಲ್ದಾಣಗಳು ಶ್ರೀಲಂಕಾಕ್ಕೆ ಹೋಗುತ್ತಿದ್ದ...

ಶ್ರೀಲಂಕಾಗೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು ವಿಮಾನಗಳು ಕೇರಳದಲ್ಲಿ ಲ್ಯಾಂಡಿಂಗ್
ತ್ರಿವೇಂಡ್ರಂ ವಿಮಾನ ನಿಲ್ದಾಣ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 13, 2022 | 6:13 PM

Share

ತಿರುವನಂತಪುರಂ: ಶ್ರೀಲಂಕಾ (Sri Lanka) ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್​​ಗೆ ಪಲಾಯನ ಮಾಡಿದ್ದಾರೆ. ಇತ್ತ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ  ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಶ್ರೀಲಂಕಾದಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಅಗತ್ಯ ಸಮಯಗಳಲ್ಲಿ ನಾನು ದ್ವೀಪ ರಾಷ್ಟ್ರಕ್ಕೆ ಸಹಾಯ ಮಾಡುವುದಾಗಿ ಭಾರತ ಹೇಳಿದೆ. ಕೇಂದ್ರ ವಾಯುಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia )ಅವರು ಶ್ರೀಲಂಕಾಕ್ಕೆ ಸಹಾಯ ಮಾಡಿದ್ದಕ್ಕೆ ತ್ರಿವೇಂಡ್ರಂ (Trivandrum) ಮತ್ತು ಕೊಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಶ್ಲಾಘಿಸಿದ್ದಾರೆ. ಈ ವಿಮಾನ ನಿಲ್ದಾಣಗಳು ಶ್ರೀಲಂಕಾಕ್ಕೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು ವಿಮಾನಗಳಿಗೆ ತಾಂತ್ರಿಕ ಲ್ಯಾಂಡಿಂಗ್ ಮಾಡಲು ಅನುಮತಿಸಿವೆ. ಈ ಸಹಾಯವು ನೆರೆರಾಷ್ಟ್ರದೊಂದಿಗಿನ ನಮ್ಮ ಸಂಬಂಧವನ್ನು ಮತ್ತಷ್ಟು ಗಾಢಗೊಳಿಸುತ್ತದೆ ಎಂದು ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಶ್ರೀಲಂಕಾ ಫೆಬ್ರುವರಿಯಿಂದ ಡೀಸೆಲ್ ಕೊರತೆ ಅನುಭವಿಸುತ್ತಿದೆ. ಇದರಿಂದಾಗಿ ಪ್ರತಿದಿನ ಪವರ್ ಕಟ್ ಇರುತ್ತಿತ್ತು. ಪ್ರಸ್ತುತ ಶ್ರೀಲಂಕಾ ಆಹಾರ ಮತ್ತು ವಿದ್ಯುತ್ ಕೊರತೆ ಅನುಭವಿಸುತ್ತಿದ್ದು,ನೆರೆ ರಾಷ್ಟ್ರಗಳಿಂದ ಸಹಾಯ ಯಾಚಿಸುವಂತಾಗಿದೆ.

Published On - 6:08 pm, Wed, 13 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ