AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆಗೆ ಬೆಂಬಲ: ನಾಳೆ ಪ್ರತಿಪಕ್ಷ ನಾಯಕರಿಂದ ರಾಷ್ಟ್ರಪತಿ ಭೇಟಿ

ರಾಹುಲ್ ಗಾಂಧಿ, ಶರದ್ ಪವಾರ್ ಸೇರಿದಂತೆ ವಿಪಕ್ಷಗಳ 5 ಸದಸ್ಯರ ತಂಡ ಕೋವಿಂದ್ ಅವರನ್ನು ಭೇಟಿಯಾಗಲಿದೆ ಎಂದು ಸಿಪಿಐಎಂ ನಾಯಕ ಸೀತಾರಾಂ ಯೆಚೂರಿ ಹೇಳಿದ್ದಾರೆ.

ರೈತರ ಪ್ರತಿಭಟನೆಗೆ ಬೆಂಬಲ: ನಾಳೆ ಪ್ರತಿಪಕ್ಷ ನಾಯಕರಿಂದ ರಾಷ್ಟ್ರಪತಿ ಭೇಟಿ
ರೈತರ ಪ್ರತಿಭಟನೆ
ರಶ್ಮಿ ಕಲ್ಲಕಟ್ಟ
| Edited By: |

Updated on:Dec 08, 2020 | 6:12 PM

Share

ನವದೆಹಲಿ: ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಬುಧವಾರ ಸಂಜೆ 5 ಗಂಟೆಗೆ ಪ್ರತಿಪಕ್ಷಗಳು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಲಿವೆ.

ರಾಹುಲ್ ಗಾಂಧಿ, ಶರದ್ ಪವಾರ್ ಸೇರಿದಂತೆ ವಿಪಕ್ಷಗಳ 5 ಸದಸ್ಯರ ತಂಡ ಕೋವಿಂದ್ ಅವರನ್ನು ಭೇಟಿಯಾಗಲಿದೆ ಎಂದು ಸಿಪಿಐಎಂ ನಾಯಕ ಸೀತಾರಾಂ ಯೆಚೂರಿ ಹೇಳಿದ್ದಾರೆ. ಇಂದು ಸಂಜೆ 7 ಗಂಟೆಗೆ ರೈತರು ಕೇಂದ್ರ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಿಸಾನ್ ಸಂಘಟನೆಯ ವಕ್ತಾರ ರಾಕೇಶ್ ಟಿಕಾಯತ್ ಈ ವಿಷಯವನ್ನು ತಿಳಿಸಿದ್ದಾರೆ.

ಪ್ರತಿಭಟನಾನಿರತ ರೈತರನ್ನು ಸಂಜೆ 7 ಗಂಟೆಗೆ ಮಾತುಕತೆಗೆ ಕರೆದ ಗೃಹ ಸಚಿವ ಅಮಿತ್ ಶಾ

Published On - 5:49 pm, Tue, 8 December 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!