AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​

ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ ಕೊವ್ಯಾಕ್ಸಿನ್​ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ.

ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Jan 22, 2021 | 4:54 PM

Share

ದೆಹಲಿ: ಭಾರತೀಯ ಕೊರೊನಾ ಲಸಿಕೆಗಳ ಕುರಿತು ದೇಶದಲ್ಲೇ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದವು. ಅದರಲ್ಲೂ ಭಾರತ್ ಬಯೋಟೆಕ್​ ಸಂಸ್ಥೆ ತಯಾರಿಸಿದ ಕೊವ್ಯಾಕ್ಸಿನ್​ ಲಸಿಕೆಯ ಬಗ್ಗೆ ಹಲವರು ಸಂದೇಹ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಪ್ರತಿಷ್ಠಿತ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ನಲ್ಲಿ ಈ ಕುರಿತು ಲೇಖನ ಪ್ರಕಟವಾಗಿದ್ದು, ಕೊವ್ಯಾಕ್ಸಿನ್​ ಲಸಿಕೆ ಸುರಕ್ಷಿತ ಎಂದು ಲ್ಯಾನ್ಸೆಟ್​ ಅಭಿಪ್ರಾಯಪಟ್ಟಿದೆ.

ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ ಕೊವ್ಯಾಕ್ಸಿನ್​ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ. ಈ ಮಧ್ಯೆ ಭಾರತ್​ ಬಯೋಟೆಕ್​ ಸಂಸ್ಥೆ ತಯಾರಿಸುತ್ತಿರುವ ಮೂಗಿನ ಮೂಲಕ ನೀಡಬಹುದಾದ ಕೊರೊನಾ ಲಸಿಕೆಯ ಮೊದಲ ಹಂತದ ವೈದ್ಯಕೀಯ ಪರೀಕ್ಷೆಗೂ ಅನುಮತಿ ಸಿಕ್ಕಿರುವುದು ಮತ್ತಷ್ಟು ನಿರೀಕ್ಷೆಗಳಿಗೆ ಕಾರಣವಾಗಿದೆ.

ರೋಗ ನಿರೋಧಕ ಶಕ್ತಿ ಇಲ್ಲದವರಿಗೆ ಕೊವ್ಯಾಕ್ಸಿನ್​ ಕೊಡಬಾರದಂತೆ.. ಇದೆಂಥ ವರಸೆ!

Published On - 4:51 pm, Fri, 22 January 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ