AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​

ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ ಕೊವ್ಯಾಕ್ಸಿನ್​ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ.

ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Jan 22, 2021 | 4:54 PM

Share

ದೆಹಲಿ: ಭಾರತೀಯ ಕೊರೊನಾ ಲಸಿಕೆಗಳ ಕುರಿತು ದೇಶದಲ್ಲೇ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದವು. ಅದರಲ್ಲೂ ಭಾರತ್ ಬಯೋಟೆಕ್​ ಸಂಸ್ಥೆ ತಯಾರಿಸಿದ ಕೊವ್ಯಾಕ್ಸಿನ್​ ಲಸಿಕೆಯ ಬಗ್ಗೆ ಹಲವರು ಸಂದೇಹ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಪ್ರತಿಷ್ಠಿತ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ನಲ್ಲಿ ಈ ಕುರಿತು ಲೇಖನ ಪ್ರಕಟವಾಗಿದ್ದು, ಕೊವ್ಯಾಕ್ಸಿನ್​ ಲಸಿಕೆ ಸುರಕ್ಷಿತ ಎಂದು ಲ್ಯಾನ್ಸೆಟ್​ ಅಭಿಪ್ರಾಯಪಟ್ಟಿದೆ.

ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ ಕೊವ್ಯಾಕ್ಸಿನ್​ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ. ಈ ಮಧ್ಯೆ ಭಾರತ್​ ಬಯೋಟೆಕ್​ ಸಂಸ್ಥೆ ತಯಾರಿಸುತ್ತಿರುವ ಮೂಗಿನ ಮೂಲಕ ನೀಡಬಹುದಾದ ಕೊರೊನಾ ಲಸಿಕೆಯ ಮೊದಲ ಹಂತದ ವೈದ್ಯಕೀಯ ಪರೀಕ್ಷೆಗೂ ಅನುಮತಿ ಸಿಕ್ಕಿರುವುದು ಮತ್ತಷ್ಟು ನಿರೀಕ್ಷೆಗಳಿಗೆ ಕಾರಣವಾಗಿದೆ.

ರೋಗ ನಿರೋಧಕ ಶಕ್ತಿ ಇಲ್ಲದವರಿಗೆ ಕೊವ್ಯಾಕ್ಸಿನ್​ ಕೊಡಬಾರದಂತೆ.. ಇದೆಂಥ ವರಸೆ!

Published On - 4:51 pm, Fri, 22 January 21

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು