AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​

ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ ಕೊವ್ಯಾಕ್ಸಿನ್​ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ.

ಭಾರತದ ಲಸಿಕೆ ಕೊವ್ಯಾಕ್ಸಿನ್​ ಸಂಪೂರ್ಣ ಸುರಕ್ಷಿತ! ಸರ್ಟಿಫಿಕೇಟ್​ ಕೊಟ್ಟ ಪ್ರತಿಷ್ಠಿತ ಲ್ಯಾನ್ಸೆಟ್​ ವೈದ್ಯಕೀಯ ಜರ್ನಲ್​
ಪ್ರಾತಿನಿಧಿಕ ಚಿತ್ರ
Skanda
| Edited By: |

Updated on:Jan 22, 2021 | 4:54 PM

Share

ದೆಹಲಿ: ಭಾರತೀಯ ಕೊರೊನಾ ಲಸಿಕೆಗಳ ಕುರಿತು ದೇಶದಲ್ಲೇ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದವು. ಅದರಲ್ಲೂ ಭಾರತ್ ಬಯೋಟೆಕ್​ ಸಂಸ್ಥೆ ತಯಾರಿಸಿದ ಕೊವ್ಯಾಕ್ಸಿನ್​ ಲಸಿಕೆಯ ಬಗ್ಗೆ ಹಲವರು ಸಂದೇಹ ವ್ಯಕ್ತಪಡಿಸಿದ್ದರು. ಆದರೆ, ಇದೀಗ ಪ್ರತಿಷ್ಠಿತ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ನಲ್ಲಿ ಈ ಕುರಿತು ಲೇಖನ ಪ್ರಕಟವಾಗಿದ್ದು, ಕೊವ್ಯಾಕ್ಸಿನ್​ ಲಸಿಕೆ ಸುರಕ್ಷಿತ ಎಂದು ಲ್ಯಾನ್ಸೆಟ್​ ಅಭಿಪ್ರಾಯಪಟ್ಟಿದೆ.

ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಈ ಲಸಿಕೆ ಸುರಕ್ಷಿತವೂ ಆಗಿದೆ ಎಂದು ಹೇಳಿರುವ ಲ್ಯಾನ್ಸೆಟ್ ವೈದ್ಯಕೀಯ ಜರ್ನಲ್​ ಕೊವ್ಯಾಕ್ಸಿನ್​ ಕುರಿತಾಗಿ ಎದ್ದಿದ್ದ ಅನುಮಾನಗಳನ್ನು ದೂರಮಾಡಿದೆ. ಈ ಮಧ್ಯೆ ಭಾರತ್​ ಬಯೋಟೆಕ್​ ಸಂಸ್ಥೆ ತಯಾರಿಸುತ್ತಿರುವ ಮೂಗಿನ ಮೂಲಕ ನೀಡಬಹುದಾದ ಕೊರೊನಾ ಲಸಿಕೆಯ ಮೊದಲ ಹಂತದ ವೈದ್ಯಕೀಯ ಪರೀಕ್ಷೆಗೂ ಅನುಮತಿ ಸಿಕ್ಕಿರುವುದು ಮತ್ತಷ್ಟು ನಿರೀಕ್ಷೆಗಳಿಗೆ ಕಾರಣವಾಗಿದೆ.

ರೋಗ ನಿರೋಧಕ ಶಕ್ತಿ ಇಲ್ಲದವರಿಗೆ ಕೊವ್ಯಾಕ್ಸಿನ್​ ಕೊಡಬಾರದಂತೆ.. ಇದೆಂಥ ವರಸೆ!

Published On - 4:51 pm, Fri, 22 January 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ