AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್
DK ShivakumarImage Credit source: IG News
TV9 Web
| Edited By: |

Updated on: Jul 14, 2022 | 9:39 PM

Share

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿರುವ ಡಿಕೆ ಶಿವಕುಮಾರ್, ಎಐಸಿಸಿ ಅಧಿವೇಶನ ಮೊದಲು ನಡೆಸಿದ್ದು ಕರ್ನಾಟಕದಲ್ಲಿ, ಈ ಅಧಿವೇಶನ ಬಳಿಕ ಗಾಂಧೀಜಿಯವರು ಕಾಂಗ್ರೆಸ್ ನೇತೃತ್ವ ವಹಿಸಿಕೊಂಡಿದ್ದರು ಎಂದರು.

ಭಾರತ್ ಜೊಡೊ ಯಾತ್ರೆ ಮೂಲಕ ರಾಹುಲ್ ಗಾಂಧಿ ಪಾದಾಯಾತ್ರೆ ನಡೆಸಲಿದ್ದಾರೆ, ಕೇರಳ ಮುಗಿಸಿಕೊಂಡು ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ.ರಾಜ್ಯದಲ್ಲಿ ಚಾಮರಾಜನಗರ ಮೂಲಕ ಯಾತ್ರೆ ಆರಂಭವಾಗಲಿದೆ , ಕನಿಷ್ಠ 21 ದಿನ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ, ಬಳ್ಳಾರಿ ಮೂಲಕ ಆಂಧ್ರ ತೆರಳಿ, ಮತ್ತೆ ರಾಯಚೂರಿಗೆ ಯಾತ್ರೆ ಬರಲಿದೆ.

ಮುಂದೆ ಮತ್ತೆ ತೆಲಂಗಾಣಕ್ಕೆ, ಆಂಧ್ರಪ್ರದೇಶಕ್ಕೆ ಯಾತ್ರೆ ತೆರಳಿದೆ, ರಾಜ್ಯದಲ್ಲಿ ಒಟ್ಟು 510 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಆಗಸ್ಟ್ 15 ಯಾತ್ರೆ, ಪ್ರತಿ ಜಿಲ್ಲೆಯಲ್ಲಿ 75 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಭಾರತ್ ಜೋಡೊ ಯಾತ್ರೆ ಬಿಟ್ಟರೇ ಬೇರೆ ಏನು ಗೊತ್ತಿಲ್ಲ, ಯಾರು ಏನ್ ಬೇಕಾದ್ರು ಪತ್ರ ಬರೆದುಕೊಳ್ಳಲ್ಲಿ, ನಂಗೆ ಯಾರು ಅಭಿಮಾನಿಗಳಿಲ್ಲ, ಅಭಿಮಾನ ಪಕ್ಷಕ್ಕೆ ತೋರಿಸಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Follow Us
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ