AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್
DK ShivakumarImage Credit source: IG News
TV9 Web
| Edited By: |

Updated on: Jul 14, 2022 | 9:39 PM

Share

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿರುವ ಡಿಕೆ ಶಿವಕುಮಾರ್, ಎಐಸಿಸಿ ಅಧಿವೇಶನ ಮೊದಲು ನಡೆಸಿದ್ದು ಕರ್ನಾಟಕದಲ್ಲಿ, ಈ ಅಧಿವೇಶನ ಬಳಿಕ ಗಾಂಧೀಜಿಯವರು ಕಾಂಗ್ರೆಸ್ ನೇತೃತ್ವ ವಹಿಸಿಕೊಂಡಿದ್ದರು ಎಂದರು.

ಭಾರತ್ ಜೊಡೊ ಯಾತ್ರೆ ಮೂಲಕ ರಾಹುಲ್ ಗಾಂಧಿ ಪಾದಾಯಾತ್ರೆ ನಡೆಸಲಿದ್ದಾರೆ, ಕೇರಳ ಮುಗಿಸಿಕೊಂಡು ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ.ರಾಜ್ಯದಲ್ಲಿ ಚಾಮರಾಜನಗರ ಮೂಲಕ ಯಾತ್ರೆ ಆರಂಭವಾಗಲಿದೆ , ಕನಿಷ್ಠ 21 ದಿನ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ, ಬಳ್ಳಾರಿ ಮೂಲಕ ಆಂಧ್ರ ತೆರಳಿ, ಮತ್ತೆ ರಾಯಚೂರಿಗೆ ಯಾತ್ರೆ ಬರಲಿದೆ.

ಮುಂದೆ ಮತ್ತೆ ತೆಲಂಗಾಣಕ್ಕೆ, ಆಂಧ್ರಪ್ರದೇಶಕ್ಕೆ ಯಾತ್ರೆ ತೆರಳಿದೆ, ರಾಜ್ಯದಲ್ಲಿ ಒಟ್ಟು 510 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಆಗಸ್ಟ್ 15 ಯಾತ್ರೆ, ಪ್ರತಿ ಜಿಲ್ಲೆಯಲ್ಲಿ 75 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಭಾರತ್ ಜೋಡೊ ಯಾತ್ರೆ ಬಿಟ್ಟರೇ ಬೇರೆ ಏನು ಗೊತ್ತಿಲ್ಲ, ಯಾರು ಏನ್ ಬೇಕಾದ್ರು ಪತ್ರ ಬರೆದುಕೊಳ್ಳಲ್ಲಿ, ನಂಗೆ ಯಾರು ಅಭಿಮಾನಿಗಳಿಲ್ಲ, ಅಭಿಮಾನ ಪಕ್ಷಕ್ಕೆ ತೋರಿಸಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ