AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್
DK ShivakumarImage Credit source: IG News
TV9 Web
| Edited By: |

Updated on: Jul 14, 2022 | 9:39 PM

Share

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿರುವ ಡಿಕೆ ಶಿವಕುಮಾರ್, ಎಐಸಿಸಿ ಅಧಿವೇಶನ ಮೊದಲು ನಡೆಸಿದ್ದು ಕರ್ನಾಟಕದಲ್ಲಿ, ಈ ಅಧಿವೇಶನ ಬಳಿಕ ಗಾಂಧೀಜಿಯವರು ಕಾಂಗ್ರೆಸ್ ನೇತೃತ್ವ ವಹಿಸಿಕೊಂಡಿದ್ದರು ಎಂದರು.

ಭಾರತ್ ಜೊಡೊ ಯಾತ್ರೆ ಮೂಲಕ ರಾಹುಲ್ ಗಾಂಧಿ ಪಾದಾಯಾತ್ರೆ ನಡೆಸಲಿದ್ದಾರೆ, ಕೇರಳ ಮುಗಿಸಿಕೊಂಡು ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ.ರಾಜ್ಯದಲ್ಲಿ ಚಾಮರಾಜನಗರ ಮೂಲಕ ಯಾತ್ರೆ ಆರಂಭವಾಗಲಿದೆ , ಕನಿಷ್ಠ 21 ದಿನ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ, ಬಳ್ಳಾರಿ ಮೂಲಕ ಆಂಧ್ರ ತೆರಳಿ, ಮತ್ತೆ ರಾಯಚೂರಿಗೆ ಯಾತ್ರೆ ಬರಲಿದೆ.

ಮುಂದೆ ಮತ್ತೆ ತೆಲಂಗಾಣಕ್ಕೆ, ಆಂಧ್ರಪ್ರದೇಶಕ್ಕೆ ಯಾತ್ರೆ ತೆರಳಿದೆ, ರಾಜ್ಯದಲ್ಲಿ ಒಟ್ಟು 510 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಆಗಸ್ಟ್ 15 ಯಾತ್ರೆ, ಪ್ರತಿ ಜಿಲ್ಲೆಯಲ್ಲಿ 75 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಭಾರತ್ ಜೋಡೊ ಯಾತ್ರೆ ಬಿಟ್ಟರೇ ಬೇರೆ ಏನು ಗೊತ್ತಿಲ್ಲ, ಯಾರು ಏನ್ ಬೇಕಾದ್ರು ಪತ್ರ ಬರೆದುಕೊಳ್ಳಲ್ಲಿ, ನಂಗೆ ಯಾರು ಅಭಿಮಾನಿಗಳಿಲ್ಲ, ಅಭಿಮಾನ ಪಕ್ಷಕ್ಕೆ ತೋರಿಸಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?