AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆ ಕರ್ನಾಟಕದಿಂದಲೇ ಶುರು: ಡಿಕೆ ಶಿವಕುಮಾರ್
DK ShivakumarImage Credit source: IG News
TV9 Web
| Edited By: |

Updated on: Jul 14, 2022 | 9:39 PM

Share

ಕಾಂಗ್ರೆಸ್​ನ ಭಾರತ್ ಜೋಡೊ ಯಾತ್ರೆಯನ್ನು ಕರ್ನಾಟಕದಿಂದಲೇ ರಾಹುಲ್ ಗಾಂಧಿ ಆರಂಭಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಷಯ ತಿಳಿಸಿರುವ ಡಿಕೆ ಶಿವಕುಮಾರ್, ಎಐಸಿಸಿ ಅಧಿವೇಶನ ಮೊದಲು ನಡೆಸಿದ್ದು ಕರ್ನಾಟಕದಲ್ಲಿ, ಈ ಅಧಿವೇಶನ ಬಳಿಕ ಗಾಂಧೀಜಿಯವರು ಕಾಂಗ್ರೆಸ್ ನೇತೃತ್ವ ವಹಿಸಿಕೊಂಡಿದ್ದರು ಎಂದರು.

ಭಾರತ್ ಜೊಡೊ ಯಾತ್ರೆ ಮೂಲಕ ರಾಹುಲ್ ಗಾಂಧಿ ಪಾದಾಯಾತ್ರೆ ನಡೆಸಲಿದ್ದಾರೆ, ಕೇರಳ ಮುಗಿಸಿಕೊಂಡು ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ.ರಾಜ್ಯದಲ್ಲಿ ಚಾಮರಾಜನಗರ ಮೂಲಕ ಯಾತ್ರೆ ಆರಂಭವಾಗಲಿದೆ , ಕನಿಷ್ಠ 21 ದಿನ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ, ಬಳ್ಳಾರಿ ಮೂಲಕ ಆಂಧ್ರ ತೆರಳಿ, ಮತ್ತೆ ರಾಯಚೂರಿಗೆ ಯಾತ್ರೆ ಬರಲಿದೆ.

ಮುಂದೆ ಮತ್ತೆ ತೆಲಂಗಾಣಕ್ಕೆ, ಆಂಧ್ರಪ್ರದೇಶಕ್ಕೆ ಯಾತ್ರೆ ತೆರಳಿದೆ, ರಾಜ್ಯದಲ್ಲಿ ಒಟ್ಟು 510 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಆಗಸ್ಟ್ 15 ಯಾತ್ರೆ, ಪ್ರತಿ ಜಿಲ್ಲೆಯಲ್ಲಿ 75 ಕಿಲೋಮೀಟರ್ ಯಾತ್ರೆ ನಡೆಯಲಿದೆ. ಭಾರತ್ ಜೋಡೊ ಯಾತ್ರೆ ಬಿಟ್ಟರೇ ಬೇರೆ ಏನು ಗೊತ್ತಿಲ್ಲ, ಯಾರು ಏನ್ ಬೇಕಾದ್ರು ಪತ್ರ ಬರೆದುಕೊಳ್ಳಲ್ಲಿ, ನಂಗೆ ಯಾರು ಅಭಿಮಾನಿಗಳಿಲ್ಲ, ಅಭಿಮಾನ ಪಕ್ಷಕ್ಕೆ ತೋರಿಸಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ