AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಏಕಾಏಕಿ ಮೆಕ್ಯಾನಿಕ್ ಆದ ರಾಹುಲ್ ಗಾಂಧಿ

ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ(Rahul Gandhi) ರಾತ್ರೋ ರಾತ್ರಿ ಮೆಕ್ಯಾನಿಕ್ ಆಗಿದ್ದಾರೆ ಅಂದುಕೊಂಡ್ರಾ ಇಲ್ಲ, ದೆಹಲಿಯ ಕರೋಲ್​ಬಾಗ್​ನಲ್ಲಿ ಮೋಟಾರ್ ಸೈಕಲ್ ಮೆಕ್ಯಾನಿಕ್​ಗಳ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು, ಅವರೊಂದಿಗೆ ಮಾತುಕತೆ ನಡೆಸಿ ಬೈಕ್​ ಫಿಕ್ಸ್​ ಮಾಡುವುದು ಹೇಗೆ ಎಂಬುದನ್ನು ಕಲಿತರು ಆಗ ಕ್ಲಿಕ್ಕಿಸಿದ ಚಿತ್ರವಿದು.

Rahul Gandhi: ಏಕಾಏಕಿ ಮೆಕ್ಯಾನಿಕ್ ಆದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನಯನಾ ರಾಜೀವ್
|

Updated on: Jun 28, 2023 | 8:01 AM

Share

ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ(Rahul Gandhi) ರಾತ್ರೋ ರಾತ್ರಿ ಮೆಕ್ಯಾನಿಕ್ ಆಗಿದ್ದಾರೆ ಅಂದುಕೊಂಡ್ರಾ ಇಲ್ಲ, ದೆಹಲಿಯ ಕರೋಲ್​ಬಾಗ್​ನಲ್ಲಿ ಮೋಟಾರ್ ಸೈಕಲ್ ಮೆಕ್ಯಾನಿಕ್​ಗಳ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು, ಅವರೊಂದಿಗೆ ಮಾತುಕತೆ ನಡೆಸಿ ಬೈಕ್​ ಫಿಕ್ಸ್​ ಮಾಡುವುದು ಹೇಗೆ ಎಂಬುದನ್ನು ಕಲಿತರು ಆಗ ಕ್ಲಿಕ್ಕಿಸಿದ ಚಿತ್ರವಿದು.

ಕಾಂಗ್ರೆಸ್​ ರಾಹುಲ್ ಅವರ ಚಿತ್ರಗಳನ್ನು ಹಂಚಿಕೊಂಡಿದ್ದು, ಈ ಕೈಗಳು ಭಾರತವನ್ನು ನಿರ್ಮಿಸುತ್ತವೆ ಎಂದು ಶೀರ್ಷಿಕೆ ನೀಡಿದ್ದಾರೆ. ಈ ಬಟ್ಟೆಗಳ ಮೇಲಿನ ಗ್ರೀಸ್​ ನಮ್ಮ ಹೆಮ್ಮೆ ಮತ್ತು ಸ್ವಾಭಿಮಾನ. ಅವರನ್ನು ಹುರಿದುಂಬಿಸುವ ಕೆಲಸವನ್ನು ಒಬ್ಬ ಸಾರ್ವಜನಿಕ ನಾಯಕ ಮಾತ್ರ ಮಾಡಬಲ್ಲ ಎಂದು ಬರೆಯಲಾಗಿದೆ.

2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಎಲ್ಲೆಡೆ ಕಾಂಗ್ರೆಸ್​, ಬಿಜೆಪಿ ಚುನಾವಣಾ ಪ್ರಚಾರಗಳನ್ನು ಆರಂಭಿಸಿವೆ. ಪ್ರತಿಪಕ್ಷಗಳಅಭಿಪ್ರಾಯಗಳಿಗೆ ಮುಖ್ಯವಾಹಿನಿಯಲ್ಲಿ ಸರಿಯಾದ ಸ್ಥಾನ ಸಿಗದೇ ಇದ್ದಾಗ ಪ್ರಜಾಪ್ರಭುತ್ವ, ಅಧಿಕಾರಶಾಹಿಗಳ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವುದು ಅಗತ್ಯ ಎಂದು ಕಾಂಗ್ರೆಸ್​ನ ಸುಪ್ರಿಯಾ ಹೇಳಿದ್ದಾರೆ.

ಮತ್ತಷ್ಟು ಓದಿ: ಪಾಟ್ನಾದಲ್ಲಿ ವಿಪಕ್ಷಗಳ ಸಭೆ ಅಂತ್ಯ; 2024ರ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸುತ್ತೇವೆ ಎಂದ ನಾಯಕರು

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಮೇ 23 ರಂದು ಟ್ರಕ್​ನಲ್ಲಿ ಚಲಿಸಿ ಅವರ ಸಮಸ್ಯೆಗಳನ್ನು ಆಲಿಸಿದ್ದರು. ಅವರು ಈ ಹಿಂದೆ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಜತೆ ಸ್ಕೂಟರ್​ನಲ್ಲಿ ಕುಳಿತಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ