AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್

ಜನ ಸಾಮಾನ್ಯರ ಜನಜೀವನಕ್ಕೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ3ರವರೆಗೆ ಮಾತ್ರ ಆಯೋಜಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಹೇಳಿದರು.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್
ದೆಹಲಿ ಚಲೋ ಪ್ರತಿಭಟನೆ
guruganesh bhat
|

Updated on:Dec 07, 2020 | 4:26 PM

Share

ದೆಹಲಿ: ಜನ ಸಾಮಾನ್ಯರ ಜನಜೀವನಕ್ಕೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ ಅನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ3ರವರೆಗೆ ಮಾತ್ರ ಆಯೋಜಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಹೇಳಿದರು.

ಬೆಳಗ್ಗೆ 11ರಿಂದ 3ರವರೆಗೆ ಮಾತ್ರ ಬಂದ್ ಮಾಡುವುದರಿಂದ ಕಚೇರಿಗೆ ತೆರಳಲು, ಮರಳಲು ಜನಸಾಮಾನ್ಯರಿಗೆ ತೊಂದರೆಯಾಗುವುದಿಲ್ಲ. ನಮ್ಮ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ವಿರೋಧ ಸೂಚಿಸಲು ಸಾಂಕೇತಿಕವಾಗಿ ಭಾರತ್ ಬಂದ್​ಗೆ ಕರೆಕೊಟ್ಟಿದ್ದೇವೆ. ಜನಸಾಮಾನ್ಯರಿಗೆ ತೊಂದರೆ ಕೊಡುವ ಯಾವ ಉದ್ದೇಶವಿಲ್ಲ ಎಂದು ಅವರು ತಿಳಿಸಿದರು.

ಆ್ಯಂಬುಲೆಲ್ಸ್​ನಂತಹ ಅನಿವಾರ್ಯ ಸೇವೆಗಳಿಗೆ ಯಾವುದೇ ತೊಂದರೆಯೂ ಆಗದಂತೆ ನಿರ್ವಹಿಸುತ್ತೇವೆ. ನಾಳೆ ನಿಗದಿಯಾದ ಮದುವೆಗಳು ಸಹ ಯಾವುದೇ ತೊಂದರೆಯಿಲ್ಲದೇ ನಡೆಯಬಹುದು ಎಂದು ಅವರು ತಿಳಿಸಿದರು.

Delhi Chalo ಚಳವಳಿ ನೆಪದಲ್ಲಿ ಪಾಕ್​ ಸಚಿವನಿಂದ ಭಾರತ ಸರ್ಕಾರದ ಟೀಕೆ

Published On - 4:21 pm, Mon, 7 December 20

Follow Us
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ