AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್

ಜನ ಸಾಮಾನ್ಯರ ಜನಜೀವನಕ್ಕೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ3ರವರೆಗೆ ಮಾತ್ರ ಆಯೋಜಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಹೇಳಿದರು.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್
ದೆಹಲಿ ಚಲೋ ಪ್ರತಿಭಟನೆ
guruganesh bhat
|

Updated on:Dec 07, 2020 | 4:26 PM

Share

ದೆಹಲಿ: ಜನ ಸಾಮಾನ್ಯರ ಜನಜೀವನಕ್ಕೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ ಅನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ3ರವರೆಗೆ ಮಾತ್ರ ಆಯೋಜಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಹೇಳಿದರು.

ಬೆಳಗ್ಗೆ 11ರಿಂದ 3ರವರೆಗೆ ಮಾತ್ರ ಬಂದ್ ಮಾಡುವುದರಿಂದ ಕಚೇರಿಗೆ ತೆರಳಲು, ಮರಳಲು ಜನಸಾಮಾನ್ಯರಿಗೆ ತೊಂದರೆಯಾಗುವುದಿಲ್ಲ. ನಮ್ಮ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ವಿರೋಧ ಸೂಚಿಸಲು ಸಾಂಕೇತಿಕವಾಗಿ ಭಾರತ್ ಬಂದ್​ಗೆ ಕರೆಕೊಟ್ಟಿದ್ದೇವೆ. ಜನಸಾಮಾನ್ಯರಿಗೆ ತೊಂದರೆ ಕೊಡುವ ಯಾವ ಉದ್ದೇಶವಿಲ್ಲ ಎಂದು ಅವರು ತಿಳಿಸಿದರು.

ಆ್ಯಂಬುಲೆಲ್ಸ್​ನಂತಹ ಅನಿವಾರ್ಯ ಸೇವೆಗಳಿಗೆ ಯಾವುದೇ ತೊಂದರೆಯೂ ಆಗದಂತೆ ನಿರ್ವಹಿಸುತ್ತೇವೆ. ನಾಳೆ ನಿಗದಿಯಾದ ಮದುವೆಗಳು ಸಹ ಯಾವುದೇ ತೊಂದರೆಯಿಲ್ಲದೇ ನಡೆಯಬಹುದು ಎಂದು ಅವರು ತಿಳಿಸಿದರು.

Delhi Chalo ಚಳವಳಿ ನೆಪದಲ್ಲಿ ಪಾಕ್​ ಸಚಿವನಿಂದ ಭಾರತ ಸರ್ಕಾರದ ಟೀಕೆ

Published On - 4:21 pm, Mon, 7 December 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ