AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್

ಜನ ಸಾಮಾನ್ಯರ ಜನಜೀವನಕ್ಕೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ3ರವರೆಗೆ ಮಾತ್ರ ಆಯೋಜಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಹೇಳಿದರು.

ಜನರಿಗೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ಗೆ ಟೈಮ್ ಫಿಕ್ಸ್​ ಮಾಡಿದ ಕಿಸಾನ್ ಯೂನಿಯನ್
ದೆಹಲಿ ಚಲೋ ಪ್ರತಿಭಟನೆ
guruganesh bhat
|

Updated on:Dec 07, 2020 | 4:26 PM

Share

ದೆಹಲಿ: ಜನ ಸಾಮಾನ್ಯರ ಜನಜೀವನಕ್ಕೆ ತೊಂದರೆಯಾಗದಂತೆ ನಾಳೆಯ ಭಾರತ್ ಬಂದ್​ ಅನ್ನು ಬೆಳಗ್ಗೆ 11ರಿಂದ ಮಧ್ಯಾಹ್ನ3ರವರೆಗೆ ಮಾತ್ರ ಆಯೋಜಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಹೇಳಿದರು.

ಬೆಳಗ್ಗೆ 11ರಿಂದ 3ರವರೆಗೆ ಮಾತ್ರ ಬಂದ್ ಮಾಡುವುದರಿಂದ ಕಚೇರಿಗೆ ತೆರಳಲು, ಮರಳಲು ಜನಸಾಮಾನ್ಯರಿಗೆ ತೊಂದರೆಯಾಗುವುದಿಲ್ಲ. ನಮ್ಮ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ವಿರೋಧ ಸೂಚಿಸಲು ಸಾಂಕೇತಿಕವಾಗಿ ಭಾರತ್ ಬಂದ್​ಗೆ ಕರೆಕೊಟ್ಟಿದ್ದೇವೆ. ಜನಸಾಮಾನ್ಯರಿಗೆ ತೊಂದರೆ ಕೊಡುವ ಯಾವ ಉದ್ದೇಶವಿಲ್ಲ ಎಂದು ಅವರು ತಿಳಿಸಿದರು.

ಆ್ಯಂಬುಲೆಲ್ಸ್​ನಂತಹ ಅನಿವಾರ್ಯ ಸೇವೆಗಳಿಗೆ ಯಾವುದೇ ತೊಂದರೆಯೂ ಆಗದಂತೆ ನಿರ್ವಹಿಸುತ್ತೇವೆ. ನಾಳೆ ನಿಗದಿಯಾದ ಮದುವೆಗಳು ಸಹ ಯಾವುದೇ ತೊಂದರೆಯಿಲ್ಲದೇ ನಡೆಯಬಹುದು ಎಂದು ಅವರು ತಿಳಿಸಿದರು.

Delhi Chalo ಚಳವಳಿ ನೆಪದಲ್ಲಿ ಪಾಕ್​ ಸಚಿವನಿಂದ ಭಾರತ ಸರ್ಕಾರದ ಟೀಕೆ

Published On - 4:21 pm, Mon, 7 December 20

Follow Us
guruganesh bhat
guruganesh bhat
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ