AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ: ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ

ಸಮಿತಿಯಲ್ಲಿರುವ ಈಗಿನ ಸದಸ್ಯರು ಈಗಾಗಲೇ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಈ ಸಮಿತಿಯ ತಜ್ಞರಿಂದ ನಮಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ರೈತ ಸಂಘಟನೆ ದೂರಿದೆ. ಸಮಿತಿಗೆ ಒಮ್ಮತ ಮೂಡಿಸಬಹುದಾದ ತಜ್ಞರನ್ನು ನೇಮಿಸುವಂತೆ ಮಾಡಿದೆ.

ಈಗಿನ ಸದಸ್ಯರು ತಜ್ಞರ ಸಮಿತಿಗೆ ಬೇಡ.. ಹೊಸ ಸದಸ್ಯರನ್ನು ನೇಮಿಸಿ:  ಸುಪ್ರೀಂ ಕೋರ್ಟ್​ಗೆ ರೈತ ಸಂಘಟನೆ ಮನವಿ
ಪ್ರತಿಭಟನಾ ನಿರತ ರೈತರು (ಪಿಟಿಐ ಚಿತ್ರ)
guruganesh bhat
| Edited By: |

Updated on: Jan 16, 2021 | 5:48 PM

Share

ದೆಹಲಿ: ಕೃಷಿ ಕಾಯ್ದೆ ಪರ ಒಲವುಳ್ಳ ತಜ್ಞರ ಸಮಿತಿಯ ಈಗಿನ ಸದಸ್ಯರನ್ನು ತೆಗೆದು ಪರಸ್ಪರ ಸಾಮರಸ್ಯ ಭಾವನೆ ಮೂಡಿಸಬಲ್ಲ ಹೊಸ ಸದಸ್ಯರನ್ನು ನೇಮಿಸಬೇಕು ಎಂದು ರೈತ ಚಳವಳಿಯಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಕಿಸಾನ್ ಯೂನಿಯನ್​ ಲೋಕಶಕ್ತಿ ಸಂಘಟನೆ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದೆ.

ಸಮಿತಿಯಲ್ಲಿರುವ ಈಗಿನ ಸದಸ್ಯರು ಈಗಾಗಲೇ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಈ ಸಮಿತಿಯ ತಜ್ಞರಿಂದ ನಮಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ರೈತ ಸಂಘಟನೆ ದೂರಿದೆ. ಸಮಿತಿಗೆ ಒಮ್ಮತ ಮೂಡಿಸಬಹುದಾದ ತಜ್ಞರನ್ನು ನೇಮಿಸುವಂತೆ ಮಾಡಿದೆ.  ರೈತ ನಾಯಕ ರಾಕೇಶ್ ಟಿಕಾಯತ್ ಸಹ ತಜ್ಞರ ಸಮಿತಿಯೆದುರು ಹೋಗುವುದಿಲ್ಲ ಎಂದಿದ್ದರು.

ಭಾರತೀಯ ಕಿಸಾನ್ ಯೂನಿಯನ್​ ಲೋಕಶಕ್ತಿ ಸಂಘಟನೆ ಮಾಡಿರುವ ಮನವಿಯಲ್ಲಿ ಕೇಂದ್ರ ಸರ್ಕಾರ ಟ್ರ್ಯಾಕ್ಟರ್ ಪರೇಡ್ ನಡೆಸದಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸುವಂತೆಯೂ ಕೋರಲಾಗಿದೆ. ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಟ್ರ್ಯಾಕ್ಟರ್ ಪರೇಡ್ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ರದ್ದುಗೊಳಿಸಲು ಕೋರಿ ಅರ್ಜಿ ಸಲ್ಲಿಸಿತ್ತು. ಜನವರಿ 18ರಂದು ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿತ್ತು.

ಸರ್ಕಾರದ ಜತೆಯೇ ಚರ್ಚಿಸುತ್ತೇವೆ, ತಜ್ಞರ ಸಮಿತಿಯೆದುರು ಹೋಗುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ