AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhopal: ಗ್ಯಾಸ್​ಸ್ಟವ್​ನಿಂದ ಬೀಡಿಗೆ ಬೆಂಕಿ ಹಚ್ಚಲು ಹೋಗಿ ಸುಟ್ಟು ಕರಕಲಾದ ವ್ಯಕ್ತಿ

ರಾತ್ರಿ ಹೊತ್ತು ಗ್ಯಾಸ್​ ಸ್ಟವ್ ಆನ್ ಮಾಡಿ ಲೈಟರ್​ ಹುಡುಕಿ, ಹಚ್ಚುವಷ್ಟರಲ್ಲಿ ಸ್ಫೋಟ ಸಂಭವಿಸಿ ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಬೀಡಿ ಸೇದಬೇಕೆಂದೆನಿಸಿ ಸ್ಟವ್​ನಲ್ಲಿ ಹಚ್ಚಿಕೊಳ್ಳಬೇಕೆಂದು ಪ್ರಯತ್ನಿಸಿದಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿಯ ಜ್ವಾಲೆ ಇಡೀ ಮನೆಗೆ ವ್ಯಾಪಿಸಿ ವೃದ್ಧರೊಬ್ಬರು ಸುಟ್ಟು ಕರಕಲಾಗಿದ್ದಾರೆ.

Bhopal: ಗ್ಯಾಸ್​ಸ್ಟವ್​ನಿಂದ ಬೀಡಿಗೆ ಬೆಂಕಿ ಹಚ್ಚಲು ಹೋಗಿ ಸುಟ್ಟು ಕರಕಲಾದ ವ್ಯಕ್ತಿ
ಬೆಂಕಿ Image Credit source: Frontier Fire Protection
ನಯನಾ ರಾಜೀವ್
|

Updated on:Feb 18, 2025 | 10:14 AM

Share

ಗ್ಯಾಸ್​ಸ್ಟವ್​ನಿಂದ ಬೀಡಿಗೆ ಬೆಂಕಿ ಹಚ್ಚಲು ಹೋಗಿದ್ದ ವ್ಯಕ್ತಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಬೆಂಕಿಯ ಜತೆ ಸರಸವಾಡಬಾರದು ಎಂಬ ಗಾದೆ ಮಾತಿದೆ. ಹಾಗೆಯೇ ಬೆಂಕಿ ಬಳಿ ಇದ್ದಾಗ ಸ್ವಲ್ಪ ಎಚ್ಚರ ತಪ್ಪಿದರೂ ಸಾವು ಸಂಭವಿಸಬಹುದು.

ವೃದ್ಧರೊಬ್ಬರು ಗ್ಯಾಸ್​ ಸ್ಟವ್ ಆನ್​ ಮಾಡಿ ಬೀಡಿಗೆ ಬೆಂಕಿ ಹಚ್ಚಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ರಾತ್ರಿ ಬೀಡಿ ಸೇದಬೇಕೆನಿಸಿತು, ಬೆಂಕಿ ಕಡ್ಡಿಯನ್ನು ಹುಡುಕುತ್ತಾ ಹೋಗಿದ್ದರು. ಅದು ಸಿಗಲಿಲ್ಲ, ನಂತರ ಬೀಡಿಯನ್ನು ಹೊತ್ತಿಸಲು ಗ್ಯಾಸ್​ಸ್ಟವ್ ಬಳಸುವ ಉದ್ದೇಶದಿಂದ ಅಡುಗೆ ಮನೆಗೆ ಹೋಗಿದ್ದರು.

ಗ್ಯಾಸ್ ಆನ್ ಮಾಡಿ ಲೈಟರ್​ಗಾಗಿ ಹುಡುಕಾಡುದರು, ಒಲೆಯ ಮೂಲಕ ಗ್ಯಾಸ್ ಸೋರಿಕೆಯಾಗುತ್ತಲೇ ಇತ್ತು. ಸ್ವಲ್ಪ ಸಮಯದ ನಂತರ ಲೈಟರ್ ಸಿಕ್ಕಿತ್ತು. ಆದರೆ ಆ ಹೊತ್ತಿಗೆ ಅಡುಗೆ ಮನೆಯಾದ್ಯಂತ ಗ್ಯಾಸ್ ಸಂಗ್ರಹವಾಗಿತ್ತು. ಲೈಟರ್ ಹಚ್ಚಿದ ಕ್ಷಣ ಬೆಂಕಿ ಇಡೀ ಮನೆಯನ್ನೇ ಆವರಿಸಿತ್ತು. ವ್ಯಕ್ತಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ.

ಮತ್ತಷ್ಟು ಓದಿ; ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಇಬ್ಬರು ಕಾರ್ಮಿಕರು ದುರ್ಮರಣ

ಆ ವ್ಯಕ್ತಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಅವನ ದೇಹದಾದ್ಯಂತ ತೀವ್ರವಾದ ಸುಟ್ಟಗಾಯಗಳು ಉಂಟಾದವು. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಅವರ ಇಬ್ಬರು ಗಂಡು ಮಕ್ಕಳು ಸ್ಫೋಟದ ಶಬ್ದ ಕೇಳಿ ಓಡಿ ಬಂದರು, ಅವರು ಕುಟುಂಬದ ಉಳಿದವರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಸುಟ್ಟಗಾಯಗಳ ಪ್ರಮಾಣ ಹೆಚ್ಚಾದ ಕಾರಣ ಅವರು ಸಾವನ್ನಪ್ಪಿದ್ದಾರೆ. ಎಂದೂ ಕೂಡ ಬೆಂಕಿ ಹಾಗೂ ಗ್ಯಾಸ್ ಬಳಸಬೇಕಿದ್ದರೆ ತುಂಬಾ ಎಚ್ಚರಿಕೆಯಿಂದಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:19 am, Tue, 18 February 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ