AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನೇಶ್ವರ: ನಡುರಸ್ತೆಯಲ್ಲೇ ಬೈದು ಹೊಡೆದಾಡಿಕೊಂಡ ಯುವಕ, ಯುವತಿ; ವಿಡಿಯೊ ವೈರಲ್

ಕೋಪಗೊಂಡ ಹುಡುಗಿ ಜಗಳ ಶೂಟ್ ಮಾಡುತ್ತಿದ್ದ ಯುವಕನನ್ನು ಕೂಡಾ ಪ್ರಶ್ನಿಸಿದಳು. ಜೋರಾಗಿ ಜಗಳವಾಡಿದ ಆಕೆ ಕೆಟ್ಟದಾಗಿ ಬೈದು ಆ ಯುವಕನಿಗೆ ಹೊಡೆದಿದ್ದಾಳೆ, ಹುಡುಗನೂ ಆಕೆಗೆ ತಿರುಗಿ ಹೊಡೆದಿದ್ದಾನೆ.

ಭುವನೇಶ್ವರ: ನಡುರಸ್ತೆಯಲ್ಲೇ ಬೈದು ಹೊಡೆದಾಡಿಕೊಂಡ ಯುವಕ, ಯುವತಿ; ವಿಡಿಯೊ ವೈರಲ್
ರಸ್ತೆಯಲ್ಲಿ ಜಗಳ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 30, 2022 | 1:43 PM

Share

ಭುವನೇಶ್ವರ: ಭುವನೇಶ್ವರದ (Bhubaneswar ) ಐಜಿ ಪಾರ್ಕ್ ಬಳಿಯ ರಸ್ತೆಯೊಂದರಲ್ಲಿ ಯುವತಿಯೊಬ್ಬಳು ಯುವಕನೊಂದಿಗೆ ಜಗಳವಾಡುತ್ತಿರುವ ವಿಡಿಯೊ ವೈರಲ್ (Viral)  ಆಗಿದೆ. ವಿಡಿಯೊದಲ್ಲಿ ಹುಡುಗಿ ರಸ್ತೆಬದಿಯಲ್ಲಿ ಪರಿಚಯವಿದ್ದ ಯುವಕನೊಂದಿಗೆ ಬೈದು ಜಗಳವಾಡುತ್ತಾಳೆ. ಬಳಿಕ ಸ್ಕೂಟಿಯಲ್ಲಿ ಕುಳಿತಿದ್ದ ಯುವಕನನ್ನು ಥಳಿಸಲು, ನಿಂದಿಸಲು ಆರಂಭಿಸಿದ್ದಾಳೆ. ಅವನ ಮೇಲೆ ಕಲ್ಲನ್ನೂ ಎಸೆದಿದ್ದಾಳೆ. ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಕೆಲವು ವೀಕ್ಷಕರು ಘಟನೆಯನ್ನು ಚಿತ್ರೀಕರಿಸಲು ಪ್ರಯತ್ನಿಸಿದರು. ಆದರೆ, ಮಾಧ್ಯಮದವರನ್ನೂ ಹುಡುಗಿ ನಿಂದಿಸಿದ್ದಾಳೆ. ನಂತರ, ಕೆಲವು ಸಾರ್ವಜನಿಕರು ಆಕೆಯ ಕೃತ್ಯವನ್ನು ಪ್ರತಿಭಟಿಸಿದಾಗ, ಆಕೆ ಕೋಪಗೊಂಡು ಮತ್ತಷ್ಟು ಬೈದಿದ್ದಾಳೆ. ಕೋಪಗೊಂಡ ಹುಡುಗಿ ಜಗಳ ಶೂಟ್ ಮಾಡುತ್ತಿದ್ದ ಯುವಕನನ್ನು ಕೂಡಾ ಪ್ರಶ್ನಿಸಿದಳು. ಜೋರಾಗಿ ಜಗಳವಾಡಿದ ಆಕೆ ಕೆಟ್ಟದಾಗಿ ಬೈದು ಆ ಯುವಕನಿಗೆ ಹೊಡೆದಿದ್ದಾಳೆ, ಹುಡುಗನೂ ಆಕೆಗೆ ತಿರುಗಿ ಹೊಡೆದಿದ್ದಾನೆ. ನಂತರ, ರಾಜಧಾನಿಯ ಪೊಲೀಸ್ ಠಾಣೆಯ ಪೊಲೀಸರ ತಂಡವು ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತು. ಯುವತಿ ಹಾಗೂ ಯುವಕನ ನಡುವಿನ ಜಗಳಕ್ಕೆ ಪ್ರೇಮ ಪ್ರಕರಣಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೆ ನ್ಯೂಸ್  ಒಡಿಶಾಅಪ್ಲೋಡ್ ಮಾಡಿರುವ  ಈ ವಿಡಿಯೊಗೆ 5ಸಾವಿರಕ್ಕಿಂತ ಹೆಚ್ಚು ಮಂದಿ ಪ್ರತಿಕ್ರಿಯಿಸಿದ್ದಾರೆ. 178 ಮಂದಿ ಕಾಮೆಂಟ್ ಮಾಡಿದ್ದು 2 ಲಕ್ಷಕ್ಕಿಂತಲೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: ಕೈಲಾಶ್​ ಸಿಂಗ್​ ಸೇರಿ ಇನ್ನೂ ಕೆಲವು ಸದಸ್ಯರನ್ನು ಸಮಾಜವಾದಿ ಪಕ್ಷದಿಂದ ಉಚ್ಚಾಟನೆ ಮಾಡಿದ ಅಖಿಲೇಶ್ ಯಾದವ್​

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ