AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ. ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ. […]

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ಆಯೇಷಾ ಬಾನು
|

Updated on:Jun 17, 2020 | 1:40 PM

Share

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ.

ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ.

ಸವಾರರಿಗೆ ಇಂಧನ ಬೆಲೆ ಏರಿಕೆ ಬಿಸಿ ಲಾಕ್​ಡೌನ್​ನಿಂದ ತೈಲ ಬೆಲೆ ಮೇಲೂ ಹೊಡೆತ ಬಿದ್ದಿದೆ. ದೇಶದಲ್ಲಿ ಸತತವಾಗಿ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ವಾಹನ ಸವಾರರನ್ನ ಕಂಗೆಡಿಸಿದೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೇ, ಸಂಬಳವೂ ಇಲ್ಲದೇ ಕಂಗಾಲ್ ಆಗಿದ್ದ ಜನರಿಗೆ ತೈಲ ಬೆರೆ ಏರಿಕೆ ಗಾಯದ ಮೇಲೆ ಬರೆ ಎಲೆದಂತಾಗಿದೆ.

ಮೃಗಾಲಯಗಳ ಬಾಗಿಲು ಓಪನ್! ಕೊರೊನಾ ಸಂಕಷ್ಟದಿಂದ ಪರದಾಡುತ್ತಿರುವ ನಡುವೆ ಬ್ರಿಟನ್​ನಲ್ಲಿ ಲಾಕ್​ಡೌನ್ ಅನ್ನ ನಿಧಾನವಾಗಿ ಹಿಂಪಡೆಯಲಾಗ್ತಿದೆ. ಈಗಾಗಲೇ ಮಾರುಕಟ್ಟೆಗಳನ್ನ ತೆರೆಯಲು ಅನುಮತಿ ನೀಡಲಾಗಿದ್ದು, ಝೂಗಳಿಗೂ ಗ್ರೀನ್​ಸಿಗ್ನಲ್ ನೀಡಲಾಗಿತ್ತು. ಸದ್ಯ ಝೂ ಬಾಗಿಲು ತೆಗೆಯುತ್ತಿದ್ದ ಬ್ರಿಟನ್​ನಲ್ಲಿ ಪ್ರವಾಸಿಗರ ದಂಡೇ ಹರಿದು ಬರ್ತಿದೆ.

Published On - 9:33 am, Tue, 16 June 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ