AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ. ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ. […]

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ಆಯೇಷಾ ಬಾನು
|

Updated on:Jun 17, 2020 | 1:40 PM

Share

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ.

ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ.

ಸವಾರರಿಗೆ ಇಂಧನ ಬೆಲೆ ಏರಿಕೆ ಬಿಸಿ ಲಾಕ್​ಡೌನ್​ನಿಂದ ತೈಲ ಬೆಲೆ ಮೇಲೂ ಹೊಡೆತ ಬಿದ್ದಿದೆ. ದೇಶದಲ್ಲಿ ಸತತವಾಗಿ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ವಾಹನ ಸವಾರರನ್ನ ಕಂಗೆಡಿಸಿದೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೇ, ಸಂಬಳವೂ ಇಲ್ಲದೇ ಕಂಗಾಲ್ ಆಗಿದ್ದ ಜನರಿಗೆ ತೈಲ ಬೆರೆ ಏರಿಕೆ ಗಾಯದ ಮೇಲೆ ಬರೆ ಎಲೆದಂತಾಗಿದೆ.

ಮೃಗಾಲಯಗಳ ಬಾಗಿಲು ಓಪನ್! ಕೊರೊನಾ ಸಂಕಷ್ಟದಿಂದ ಪರದಾಡುತ್ತಿರುವ ನಡುವೆ ಬ್ರಿಟನ್​ನಲ್ಲಿ ಲಾಕ್​ಡೌನ್ ಅನ್ನ ನಿಧಾನವಾಗಿ ಹಿಂಪಡೆಯಲಾಗ್ತಿದೆ. ಈಗಾಗಲೇ ಮಾರುಕಟ್ಟೆಗಳನ್ನ ತೆರೆಯಲು ಅನುಮತಿ ನೀಡಲಾಗಿದ್ದು, ಝೂಗಳಿಗೂ ಗ್ರೀನ್​ಸಿಗ್ನಲ್ ನೀಡಲಾಗಿತ್ತು. ಸದ್ಯ ಝೂ ಬಾಗಿಲು ತೆಗೆಯುತ್ತಿದ್ದ ಬ್ರಿಟನ್​ನಲ್ಲಿ ಪ್ರವಾಸಿಗರ ದಂಡೇ ಹರಿದು ಬರ್ತಿದೆ.

Published On - 9:33 am, Tue, 16 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್