AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ. ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ. […]

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ಆಯೇಷಾ ಬಾನು
|

Updated on:Jun 17, 2020 | 1:40 PM

Share

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ.

ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ.

ಸವಾರರಿಗೆ ಇಂಧನ ಬೆಲೆ ಏರಿಕೆ ಬಿಸಿ ಲಾಕ್​ಡೌನ್​ನಿಂದ ತೈಲ ಬೆಲೆ ಮೇಲೂ ಹೊಡೆತ ಬಿದ್ದಿದೆ. ದೇಶದಲ್ಲಿ ಸತತವಾಗಿ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ವಾಹನ ಸವಾರರನ್ನ ಕಂಗೆಡಿಸಿದೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೇ, ಸಂಬಳವೂ ಇಲ್ಲದೇ ಕಂಗಾಲ್ ಆಗಿದ್ದ ಜನರಿಗೆ ತೈಲ ಬೆರೆ ಏರಿಕೆ ಗಾಯದ ಮೇಲೆ ಬರೆ ಎಲೆದಂತಾಗಿದೆ.

ಮೃಗಾಲಯಗಳ ಬಾಗಿಲು ಓಪನ್! ಕೊರೊನಾ ಸಂಕಷ್ಟದಿಂದ ಪರದಾಡುತ್ತಿರುವ ನಡುವೆ ಬ್ರಿಟನ್​ನಲ್ಲಿ ಲಾಕ್​ಡೌನ್ ಅನ್ನ ನಿಧಾನವಾಗಿ ಹಿಂಪಡೆಯಲಾಗ್ತಿದೆ. ಈಗಾಗಲೇ ಮಾರುಕಟ್ಟೆಗಳನ್ನ ತೆರೆಯಲು ಅನುಮತಿ ನೀಡಲಾಗಿದ್ದು, ಝೂಗಳಿಗೂ ಗ್ರೀನ್​ಸಿಗ್ನಲ್ ನೀಡಲಾಗಿತ್ತು. ಸದ್ಯ ಝೂ ಬಾಗಿಲು ತೆಗೆಯುತ್ತಿದ್ದ ಬ್ರಿಟನ್​ನಲ್ಲಿ ಪ್ರವಾಸಿಗರ ದಂಡೇ ಹರಿದು ಬರ್ತಿದೆ.

Published On - 9:33 am, Tue, 16 June 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ