AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ. ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ. […]

ರಾಜಧಾನಿಯಲ್ಲಿ ಸೈಕಲ್​ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು!
ಆಯೇಷಾ ಬಾನು
ಆಯೇಷಾ ಬಾನು|

Updated on:Jun 17, 2020 | 1:40 PM

Share

ಕೊರೊನಾದಿಂದ ಜನ ಸಾರಿಗೆಯಲ್ಲಿ ಓಡಾಡಲು ಭಯ ಬೀಳ್ತಿದ್ದಾರೆ. ಮತ್ತೊಂದ್ಕಡೆ ಇಂಧನ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ, ಪರ್ಯಾಯ ಮಾರ್ಗ ಕಂಡುಕೊಂಡಿರೋ ದೆಹಲಿ ಜನರೆ ಸೈಕಲ್ ಖರೀದಿಯಲ್ಲಿ ತೊಡಗಿದ್ದಾರೆ. ಲಾಕ್​ಡೌನ್ ಸಡಿಲಿಕೆ ಬಳಿಕ ಸೈಕಲ್ ವ್ಯಾಪಾರ ದುಪ್ಪಟ್ಟಾಗಿದೆ ಅಂತೆ.

ಭಾರತ-ಚೀನಾ ಅಧಿಕಾರಿಗಳ ಚರ್ಚೆ ಪೂರ್ವ ಲಡಾಖ್​​ನಲ್ಲಿ ಮತ್ತೆ ಭಾರತ-ಚೀನಾ ನಡುವೆ ಮಾತುಕತೆ ನಡೆದಿದೆ. ಸೇನೆ ಬ್ರಿಗೇಡ್ ಕಮಾಂಡರ್ ಮಟ್ಟದಲ್ಲಿ ಮಾತುಕತೆ ನಡೆದಿದ್ದು, ಈ ಮೂಲಕ ಗಡಿ ವಿವಾದ ಬಗೆಹರಿಸಿಕೊಳ್ಳಲು ಎರಡೂ ದೇಶಗಳು ಆಸಕ್ತಿ ತೋರಿಸುತ್ತಿವೆ. ಇದು ಗಡಿಯಲ್ಲಿ ಪರಿಸ್ಥಿತಿಯನ್ನ ತಿಳಿಗೊಳಿಸಿದೆ.

ಸವಾರರಿಗೆ ಇಂಧನ ಬೆಲೆ ಏರಿಕೆ ಬಿಸಿ ಲಾಕ್​ಡೌನ್​ನಿಂದ ತೈಲ ಬೆಲೆ ಮೇಲೂ ಹೊಡೆತ ಬಿದ್ದಿದೆ. ದೇಶದಲ್ಲಿ ಸತತವಾಗಿ ತೈಲ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ವಾಹನ ಸವಾರರನ್ನ ಕಂಗೆಡಿಸಿದೆ. ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೇ, ಸಂಬಳವೂ ಇಲ್ಲದೇ ಕಂಗಾಲ್ ಆಗಿದ್ದ ಜನರಿಗೆ ತೈಲ ಬೆರೆ ಏರಿಕೆ ಗಾಯದ ಮೇಲೆ ಬರೆ ಎಲೆದಂತಾಗಿದೆ.

ಮೃಗಾಲಯಗಳ ಬಾಗಿಲು ಓಪನ್! ಕೊರೊನಾ ಸಂಕಷ್ಟದಿಂದ ಪರದಾಡುತ್ತಿರುವ ನಡುವೆ ಬ್ರಿಟನ್​ನಲ್ಲಿ ಲಾಕ್​ಡೌನ್ ಅನ್ನ ನಿಧಾನವಾಗಿ ಹಿಂಪಡೆಯಲಾಗ್ತಿದೆ. ಈಗಾಗಲೇ ಮಾರುಕಟ್ಟೆಗಳನ್ನ ತೆರೆಯಲು ಅನುಮತಿ ನೀಡಲಾಗಿದ್ದು, ಝೂಗಳಿಗೂ ಗ್ರೀನ್​ಸಿಗ್ನಲ್ ನೀಡಲಾಗಿತ್ತು. ಸದ್ಯ ಝೂ ಬಾಗಿಲು ತೆಗೆಯುತ್ತಿದ್ದ ಬ್ರಿಟನ್​ನಲ್ಲಿ ಪ್ರವಾಸಿಗರ ದಂಡೇ ಹರಿದು ಬರ್ತಿದೆ.

Published On - 9:33 am, Tue, 16 June 20

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್