AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ಜೊತೆ ಗುಂಡಿನ ಚಕಮಕಿ; ಬೀದರ್​ನ ಬಿಎಸ್ಎಫ್ ಯೋಧ ಹುತಾತ್ಮ

ಪಂಜಾಬ್ ಗಡಿಯಲ್ಲಿ ನಿನ್ನೆ ಸಂಜೆ ಉಗ್ರರ ಜೊತೆ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಮತ್ತು ಬಿಎಸ್ಎಫ್ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ.

ಉಗ್ರರ ಜೊತೆ ಗುಂಡಿನ ಚಕಮಕಿ; ಬೀದರ್​ನ ಬಿಎಸ್ಎಫ್ ಯೋಧ ಹುತಾತ್ಮ
ಬಿಎಸ್ಎಫ್ ಯೋಧ ಹುತಾತ್ಮ, ಮನೆಯಲ್ಲಿ ಆಕ್ರಂದನ
TV9 Web
| Edited By: ಆಯೇಷಾ ಬಾನು|

Updated on: Jul 07, 2021 | 12:18 PM

Share

ಬೀದರ್: ಉಗ್ರರ ದಾಳಿಯಲ್ಲಿ ಬೀದರ್ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಆಲೂರು ಗ್ರಾಮದ BSF ಯೋಧ ಬಸವರಾಜ್(28) ಹುತಾತ್ಮರಾದವರು.

ಪಂಜಾಬ್ ಗಡಿಯಲ್ಲಿ ನಿನ್ನೆ ಸಂಜೆ ಉಗ್ರರ ಜೊತೆ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಮತ್ತು ಬಿಎಸ್ಎಫ್ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ. ಈ ಬಗ್ಗೆ ಯೋಧನ ಪತ್ನಿ ಮಂಜುಳಾಗೆ ಬಿಎಸ್ಎಫ್ನಿಂದ ಮಾಹಿತಿ ಸಿಕ್ಕಿದೆ.

ಕಳೆದ ಎಂಟು ವರ್ಷದ ಹಿಂದೆಯಷ್ಟೇ ಬಿಎಸ್ಎಫ್ ಸೇರಿದ್ದ ಬಸವರಾಜ್, ಐದು ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಬಾಳಿ ಬದುಕಬೇಕಿದ್ದ ಯೋಧ ವೀರ ಮರಣ ಹೊಂದಿದ್ದಾರೆ. ನಾಳೆ ಪಂಜಾಬ್ನಿಂದ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಬರುವ ಸಾಧ್ಯತೆ ಇದೆ. ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಯೋಧನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ವಿಜಯಪುರ: ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್