AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ಜೊತೆ ಗುಂಡಿನ ಚಕಮಕಿ; ಬೀದರ್​ನ ಬಿಎಸ್ಎಫ್ ಯೋಧ ಹುತಾತ್ಮ

ಪಂಜಾಬ್ ಗಡಿಯಲ್ಲಿ ನಿನ್ನೆ ಸಂಜೆ ಉಗ್ರರ ಜೊತೆ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಮತ್ತು ಬಿಎಸ್ಎಫ್ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ.

ಉಗ್ರರ ಜೊತೆ ಗುಂಡಿನ ಚಕಮಕಿ; ಬೀದರ್​ನ ಬಿಎಸ್ಎಫ್ ಯೋಧ ಹುತಾತ್ಮ
ಬಿಎಸ್ಎಫ್ ಯೋಧ ಹುತಾತ್ಮ, ಮನೆಯಲ್ಲಿ ಆಕ್ರಂದನ
TV9 Web
| Edited By: |

Updated on: Jul 07, 2021 | 12:18 PM

Share

ಬೀದರ್: ಉಗ್ರರ ದಾಳಿಯಲ್ಲಿ ಬೀದರ್ ಜಿಲ್ಲೆಯ ಯೋಧ ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಆಲೂರು ಗ್ರಾಮದ BSF ಯೋಧ ಬಸವರಾಜ್(28) ಹುತಾತ್ಮರಾದವರು.

ಪಂಜಾಬ್ ಗಡಿಯಲ್ಲಿ ನಿನ್ನೆ ಸಂಜೆ ಉಗ್ರರ ಜೊತೆ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಮತ್ತು ಬಿಎಸ್ಎಫ್ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ. ಈ ಬಗ್ಗೆ ಯೋಧನ ಪತ್ನಿ ಮಂಜುಳಾಗೆ ಬಿಎಸ್ಎಫ್ನಿಂದ ಮಾಹಿತಿ ಸಿಕ್ಕಿದೆ.

ಕಳೆದ ಎಂಟು ವರ್ಷದ ಹಿಂದೆಯಷ್ಟೇ ಬಿಎಸ್ಎಫ್ ಸೇರಿದ್ದ ಬಸವರಾಜ್, ಐದು ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಬಾಳಿ ಬದುಕಬೇಕಿದ್ದ ಯೋಧ ವೀರ ಮರಣ ಹೊಂದಿದ್ದಾರೆ. ನಾಳೆ ಪಂಜಾಬ್ನಿಂದ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಬರುವ ಸಾಧ್ಯತೆ ಇದೆ. ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಯೋಧನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ವಿಜಯಪುರ: ಮಣ್ಣಲ್ಲಿ ಮಣ್ಣಾದ ಹುತಾತ್ಮ ಯೋಧ ಕಾಶೀರಾಯ ಬೊಮ್ಮನಹಳ್ಳಿ

Follow Us
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್