AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್​​ ಕಮರಿಗೆ ಬಿದ್ದು11 ಸಾವು, 26 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಕಮರಿಗೆ ಬಿದ್ದು ಆರು ಜನರು ಸಾವನ್ನಪ್ಪಿದ್ದಾರೆ.

Big Breaking: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಿನಿ ಬಸ್​​ ಕಮರಿಗೆ ಬಿದ್ದು11 ಸಾವು, 26 ಮಂದಿಗೆ ಗಾಯ
ಕಮರಿಗೆ ಬಿದ್ದ ಬಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 14, 2022 | 10:37 AM

Share

ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಮಿನಿ ಬಸ್ ಕಮರಿಗೆ ಬಿದ್ದು 11ಜನರು ಸಾವನ್ನಪ್ಪಿದ್ದಾರೆ. 26 ಮಂದಿಗೆ  ಗಾಯಗಳಾಗಿವೆ. ಪೂಂಚ್ ಜಿಲ್ಲೆಯ ಸವ್ಜಿಯಾನ್ ಎಂಬ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ರಕ್ಷಣಾ  ಕಾರ್ಯಗಳು ನಡೆಯುತ್ತಿವೆ

ಅಪಘಾತದ ಸ್ಥಳದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು,  ಬಸ್‌ನ ಸುತ್ತಲೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.  ಬದುಕುಳಿದವರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

Published On - 10:07 am, Wed, 14 September 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ