AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ

ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Mar 23, 2021 | 4:47 PM

ಹೋಳಿ ಹಬ್ಬಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್​​ನ್ಯೂಸ್​ ಸಿಕ್ಕಿದೆ. ಹಬ್ಬಗಳ ಮುಂಗಡ ಭತ್ಯೆ ವಿಶೇಷ ಯೋಜನೆಯಡಿ ಕೇಂದ್ರ ಸರ್ಕಾರ ನೌಕರರಿಗೆ 10,000 ರೂ.ಮುಂಗಡ ಹಣ ನೀಡುತ್ತಿದ್ದು, ಅದನ್ನು ಪಡೆಯಲು ಮಾರ್ಚ್​ 31 ಕೊನೇ ದಿನ. ಹೀಗೆ ನೀಡಲಾಗುತ್ತಿರುವ ಹಣಕ್ಕೆ ಯಾವುದೇ ಬಡ್ಡಿ ಇರುವುದಿಲ್ಲ. ನೌಕರರು ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ.

ಕಳೆದ ಅಕ್ಟೋಬರ್​ನಲ್ಲಿಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ತಿಳಿಸಿದ್ದರು. ಅದರಂತೆ ಹೋಳಿ ಹಬ್ಬದ ವಿಶೇಷವಾಗಿ ಎಲ್ಲ ಕೇಂದ್ರ ಸರ್ಕಾರಿ ನೌಕರರು ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂ. ಪಡೆಯಲಿದ್ದಾರೆ. 7ನೇ ವೇತನಾ ಆಯೋಗದಲ್ಲಿ ಇದರ ಪ್ರಸ್ತಾಪ ಇಲ್ಲದಿದ್ದರೂ ಕೇಂದ್ರ ಸರ್ಕಾರ ನೌಕರರಿಗೆ ಹೀಗೊಂದು ಬಂಪರ್​ ಗಿಫ್ಟ್​ ನೀಡಿದೆ. 6ನೇ ವೇತನಾ ಆಯೋಗದ ಅನ್ವಯ ಗೆಜೆಟೆಡ್ ಅಲ್ಲದ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ 4500 ರೂ. ಮುಂಗಡ ಹಣ ನೀಡಲಾಗುತ್ತಿತ್ತು. ಅದನ್ನೀಗ 10 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಇನ್ನು ಇದರೊಂದಿಗೆ ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ವಿರುದ್ಧ ಸ್ಪೀಕರ್ ಗರಂ; ಬೇಕಿದ್ದರೆ ಸರ್ಕಾರದ ವಿರುದ್ಧ ಸದನದ ಹೊರಗೆ ಹೋರಾಟ ನಡೆಸಲು ಮನವಿ

US Supermarket Shooting: ದುರಂತದಲ್ಲಿ 10 ಮಂದಿ ಸಾವು; ಸೋಡಾ-ಚಿಪ್ಸ್​ಗಾಗಿ ಸಾಯುತ್ತಿದ್ದೆ, ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ ಎಂದ ಪ್ರತ್ಯಕ್ಷದರ್ಶಿ

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್