AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ

ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 23, 2021 | 4:47 PM

Share

ಹೋಳಿ ಹಬ್ಬಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್​​ನ್ಯೂಸ್​ ಸಿಕ್ಕಿದೆ. ಹಬ್ಬಗಳ ಮುಂಗಡ ಭತ್ಯೆ ವಿಶೇಷ ಯೋಜನೆಯಡಿ ಕೇಂದ್ರ ಸರ್ಕಾರ ನೌಕರರಿಗೆ 10,000 ರೂ.ಮುಂಗಡ ಹಣ ನೀಡುತ್ತಿದ್ದು, ಅದನ್ನು ಪಡೆಯಲು ಮಾರ್ಚ್​ 31 ಕೊನೇ ದಿನ. ಹೀಗೆ ನೀಡಲಾಗುತ್ತಿರುವ ಹಣಕ್ಕೆ ಯಾವುದೇ ಬಡ್ಡಿ ಇರುವುದಿಲ್ಲ. ನೌಕರರು ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ.

ಕಳೆದ ಅಕ್ಟೋಬರ್​ನಲ್ಲಿಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ತಿಳಿಸಿದ್ದರು. ಅದರಂತೆ ಹೋಳಿ ಹಬ್ಬದ ವಿಶೇಷವಾಗಿ ಎಲ್ಲ ಕೇಂದ್ರ ಸರ್ಕಾರಿ ನೌಕರರು ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂ. ಪಡೆಯಲಿದ್ದಾರೆ. 7ನೇ ವೇತನಾ ಆಯೋಗದಲ್ಲಿ ಇದರ ಪ್ರಸ್ತಾಪ ಇಲ್ಲದಿದ್ದರೂ ಕೇಂದ್ರ ಸರ್ಕಾರ ನೌಕರರಿಗೆ ಹೀಗೊಂದು ಬಂಪರ್​ ಗಿಫ್ಟ್​ ನೀಡಿದೆ. 6ನೇ ವೇತನಾ ಆಯೋಗದ ಅನ್ವಯ ಗೆಜೆಟೆಡ್ ಅಲ್ಲದ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ 4500 ರೂ. ಮುಂಗಡ ಹಣ ನೀಡಲಾಗುತ್ತಿತ್ತು. ಅದನ್ನೀಗ 10 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಇನ್ನು ಇದರೊಂದಿಗೆ ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ವಿರುದ್ಧ ಸ್ಪೀಕರ್ ಗರಂ; ಬೇಕಿದ್ದರೆ ಸರ್ಕಾರದ ವಿರುದ್ಧ ಸದನದ ಹೊರಗೆ ಹೋರಾಟ ನಡೆಸಲು ಮನವಿ

US Supermarket Shooting: ದುರಂತದಲ್ಲಿ 10 ಮಂದಿ ಸಾವು; ಸೋಡಾ-ಚಿಪ್ಸ್​ಗಾಗಿ ಸಾಯುತ್ತಿದ್ದೆ, ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ ಎಂದ ಪ್ರತ್ಯಕ್ಷದರ್ಶಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ