Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ

ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Mar 23, 2021 | 4:47 PM

ಹೋಳಿ ಹಬ್ಬಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್​​ನ್ಯೂಸ್​ ಸಿಕ್ಕಿದೆ. ಹಬ್ಬಗಳ ಮುಂಗಡ ಭತ್ಯೆ ವಿಶೇಷ ಯೋಜನೆಯಡಿ ಕೇಂದ್ರ ಸರ್ಕಾರ ನೌಕರರಿಗೆ 10,000 ರೂ.ಮುಂಗಡ ಹಣ ನೀಡುತ್ತಿದ್ದು, ಅದನ್ನು ಪಡೆಯಲು ಮಾರ್ಚ್​ 31 ಕೊನೇ ದಿನ. ಹೀಗೆ ನೀಡಲಾಗುತ್ತಿರುವ ಹಣಕ್ಕೆ ಯಾವುದೇ ಬಡ್ಡಿ ಇರುವುದಿಲ್ಲ. ನೌಕರರು ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ.

ಕಳೆದ ಅಕ್ಟೋಬರ್​ನಲ್ಲಿಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ತಿಳಿಸಿದ್ದರು. ಅದರಂತೆ ಹೋಳಿ ಹಬ್ಬದ ವಿಶೇಷವಾಗಿ ಎಲ್ಲ ಕೇಂದ್ರ ಸರ್ಕಾರಿ ನೌಕರರು ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂ. ಪಡೆಯಲಿದ್ದಾರೆ. 7ನೇ ವೇತನಾ ಆಯೋಗದಲ್ಲಿ ಇದರ ಪ್ರಸ್ತಾಪ ಇಲ್ಲದಿದ್ದರೂ ಕೇಂದ್ರ ಸರ್ಕಾರ ನೌಕರರಿಗೆ ಹೀಗೊಂದು ಬಂಪರ್​ ಗಿಫ್ಟ್​ ನೀಡಿದೆ. 6ನೇ ವೇತನಾ ಆಯೋಗದ ಅನ್ವಯ ಗೆಜೆಟೆಡ್ ಅಲ್ಲದ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ 4500 ರೂ. ಮುಂಗಡ ಹಣ ನೀಡಲಾಗುತ್ತಿತ್ತು. ಅದನ್ನೀಗ 10 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಇನ್ನು ಇದರೊಂದಿಗೆ ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ವಿರುದ್ಧ ಸ್ಪೀಕರ್ ಗರಂ; ಬೇಕಿದ್ದರೆ ಸರ್ಕಾರದ ವಿರುದ್ಧ ಸದನದ ಹೊರಗೆ ಹೋರಾಟ ನಡೆಸಲು ಮನವಿ

US Supermarket Shooting: ದುರಂತದಲ್ಲಿ 10 ಮಂದಿ ಸಾವು; ಸೋಡಾ-ಚಿಪ್ಸ್​ಗಾಗಿ ಸಾಯುತ್ತಿದ್ದೆ, ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ ಎಂದ ಪ್ರತ್ಯಕ್ಷದರ್ಶಿ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ