AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ

ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಹೋಳಿ ಹಬ್ಬದ ನಿಮಿತ್ತ ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಬಂಪರ್​ ಗಿಫ್ಟ್​; ಮಾರ್ಚ್​ 31 ಕೊನೇ ದಿನ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 23, 2021 | 4:47 PM

Share

ಹೋಳಿ ಹಬ್ಬಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್​​ನ್ಯೂಸ್​ ಸಿಕ್ಕಿದೆ. ಹಬ್ಬಗಳ ಮುಂಗಡ ಭತ್ಯೆ ವಿಶೇಷ ಯೋಜನೆಯಡಿ ಕೇಂದ್ರ ಸರ್ಕಾರ ನೌಕರರಿಗೆ 10,000 ರೂ.ಮುಂಗಡ ಹಣ ನೀಡುತ್ತಿದ್ದು, ಅದನ್ನು ಪಡೆಯಲು ಮಾರ್ಚ್​ 31 ಕೊನೇ ದಿನ. ಹೀಗೆ ನೀಡಲಾಗುತ್ತಿರುವ ಹಣಕ್ಕೆ ಯಾವುದೇ ಬಡ್ಡಿ ಇರುವುದಿಲ್ಲ. ನೌಕರರು ಈ ಹಣವನ್ನು 10 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ.

ಕಳೆದ ಅಕ್ಟೋಬರ್​ನಲ್ಲಿಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ತಿಳಿಸಿದ್ದರು. ಅದರಂತೆ ಹೋಳಿ ಹಬ್ಬದ ವಿಶೇಷವಾಗಿ ಎಲ್ಲ ಕೇಂದ್ರ ಸರ್ಕಾರಿ ನೌಕರರು ರುಪೇ ಕಾರ್ಡ್ ರೂಪದಲ್ಲಿ 10 ಸಾವಿರ ರೂ. ಪಡೆಯಲಿದ್ದಾರೆ. 7ನೇ ವೇತನಾ ಆಯೋಗದಲ್ಲಿ ಇದರ ಪ್ರಸ್ತಾಪ ಇಲ್ಲದಿದ್ದರೂ ಕೇಂದ್ರ ಸರ್ಕಾರ ನೌಕರರಿಗೆ ಹೀಗೊಂದು ಬಂಪರ್​ ಗಿಫ್ಟ್​ ನೀಡಿದೆ. 6ನೇ ವೇತನಾ ಆಯೋಗದ ಅನ್ವಯ ಗೆಜೆಟೆಡ್ ಅಲ್ಲದ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ 4500 ರೂ. ಮುಂಗಡ ಹಣ ನೀಡಲಾಗುತ್ತಿತ್ತು. ಅದನ್ನೀಗ 10 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಇನ್ನು ಇದರೊಂದಿಗೆ ಕೇಂದ್ರ ಸರ್ಕಾರ ತನ್ನ ನೌಕರರು, ಪಿಂಚಣಿದಾರರಿಗೆ ಮತ್ತೊಂದು ನೆರವು ನೀಡಲು ನಿರ್ಧರಿಸಿದ್ದು, ಬಾಕಿ ಇರುವ ಡಿಎ (Dearness Allowance), ಡಿಆರ್​ (Dearness Relief)ಗಳ ಮೂರು ಕಂತುಗಳನ್ನು ಜುಲೈನಿಂದ ಮರಳಿ ಕೊಡುವುದಾಗಿ ತಿಳಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ವಿರುದ್ಧ ಸ್ಪೀಕರ್ ಗರಂ; ಬೇಕಿದ್ದರೆ ಸರ್ಕಾರದ ವಿರುದ್ಧ ಸದನದ ಹೊರಗೆ ಹೋರಾಟ ನಡೆಸಲು ಮನವಿ

US Supermarket Shooting: ದುರಂತದಲ್ಲಿ 10 ಮಂದಿ ಸಾವು; ಸೋಡಾ-ಚಿಪ್ಸ್​ಗಾಗಿ ಸಾಯುತ್ತಿದ್ದೆ, ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ ಎಂದ ಪ್ರತ್ಯಕ್ಷದರ್ಶಿ

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು