AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: Poll Freebies: ಸಮಸ್ಯೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಸಲಹೆ

ಉಚಿತ ಯೋಜನೆ ರಾಜ್ಯವನ್ನು ದಿವಾಳಿತನದತ್ತ ತಳ್ಳುವ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

BIG NEWS: Poll Freebies: ಸಮಸ್ಯೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಸಲಹೆ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 26, 2022 | 11:57 AM

Share

ದೆಹಲಿ: ಉಚಿತ ಯೋಜನೆ ರಾಜ್ಯವನ್ನು ದಿವಾಳಿತನದತ್ತ ತಳ್ಳುವ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. ಆದರೆ ವಿಸ್ತೃತ ವಿಚಾರಣೆಯ ಅಗತ್ಯವಿರುವುದರಿಂದ ಸಮಸ್ಯೆಯನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಸಲಹೆ ನೀಡಿದೆ.

ಪಕ್ಷಗಳು ಎತ್ತಿರುವ ಈ ಸಮಸ್ಯೆಗಳಿಗೆ ವ್ಯಾಪಕ ವಿಚಾರಣೆಯ ಅಗತ್ಯವಿದ್ದು, ನ್ಯಾಯಾಂಗದ ಹಸ್ತಕ್ಷೇಪದ ವ್ಯಾಪ್ತಿ ಏನು? ತಜ್ಞರ ಸಮಿತಿ ನೇಮಕವು ಉದ್ದೇಶವನ್ನು ಪೂರೈಸುತ್ತದೆಯೇ ಎಂಬುದನ್ನು ತಿಳಿಯಬೇಕಿದೆ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.

Published On - 11:57 am, Fri, 26 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?