AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: Poll Freebies: ಸಮಸ್ಯೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಸಲಹೆ

ಉಚಿತ ಯೋಜನೆ ರಾಜ್ಯವನ್ನು ದಿವಾಳಿತನದತ್ತ ತಳ್ಳುವ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

BIG NEWS: Poll Freebies: ಸಮಸ್ಯೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಸಲಹೆ
TV9 Web
| Edited By: |

Updated on:Aug 26, 2022 | 11:57 AM

Share

ದೆಹಲಿ: ಉಚಿತ ಯೋಜನೆ ರಾಜ್ಯವನ್ನು ದಿವಾಳಿತನದತ್ತ ತಳ್ಳುವ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. ಆದರೆ ವಿಸ್ತೃತ ವಿಚಾರಣೆಯ ಅಗತ್ಯವಿರುವುದರಿಂದ ಸಮಸ್ಯೆಯನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಸಲಹೆ ನೀಡಿದೆ.

ಪಕ್ಷಗಳು ಎತ್ತಿರುವ ಈ ಸಮಸ್ಯೆಗಳಿಗೆ ವ್ಯಾಪಕ ವಿಚಾರಣೆಯ ಅಗತ್ಯವಿದ್ದು, ನ್ಯಾಯಾಂಗದ ಹಸ್ತಕ್ಷೇಪದ ವ್ಯಾಪ್ತಿ ಏನು? ತಜ್ಞರ ಸಮಿತಿ ನೇಮಕವು ಉದ್ದೇಶವನ್ನು ಪೂರೈಸುತ್ತದೆಯೇ ಎಂಬುದನ್ನು ತಿಳಿಯಬೇಕಿದೆ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.

Published On - 11:57 am, Fri, 26 August 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ