AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biggboss ಬಿಗ್​ಬಾಸ್ ಮಾಜಿ ಸ್ಪರ್ಧಿ, ಸ್ವಯಂಘೋಷಿತ ದೇವಮಾನವ ಸ್ವಾಮಿ ಓಂ ನಿಧನ

Biggboss ತಮ್ಮನ್ನು ತಾವು ದೇವಮಾನವರೆಂದು ಘೋಷಿಸಿಕೊಂಡಿದ್ದ ಸ್ವಾಮಿ ಓಂ ಬಿಗ್​ಬಾಸ್​ಗೆ ಬರುವುದಕ್ಕೂ ಮೊದಲಿನಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡವರು. ಬಿಗ್​ಬಾಸ್​​​ನಲ್ಲಿ ​ತುಂಬ ಕೀಳಾಗಿ ನಡೆದುಕೊಂಡಿದ್ದರು.

Biggboss ಬಿಗ್​ಬಾಸ್ ಮಾಜಿ ಸ್ಪರ್ಧಿ, ಸ್ವಯಂಘೋಷಿತ ದೇವಮಾನವ ಸ್ವಾಮಿ ಓಂ ನಿಧನ
ಸ್ವಾಮಿ ಓಂ
Lakshmi Hegde
|

Updated on:Feb 04, 2021 | 1:22 PM

Share

ಹಿಂದಿ ಬಿಗ್​​ಬಾಸ್​ 10ನೇ ಆವೃತ್ತಿಯಲ್ಲಿ ವಿವಾದಿತ ಸ್ಪರ್ಧಿಯಾಗಿದ್ದ, ಸ್ವಯಂಘೋಷಿತ ದೇವಮಾನವ ಸ್ವಾಮಿ ಓಂ (ವಿನೋದಾನಂದ ಝಾ) ಬುಧವಾರ, ಘಾಜಿಯಾಬಾದ್​​ನ ಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಇಂದು ನಿಗಮ ಬೋಧ್​ ಘಾಟ್​​ನಲ್ಲಿ ಮೃತಪಟ್ಟಿದ್ದಾರೆ.

ಸ್ವಾಮಿ ಓಂ ಕಳೆದ ಕೆಲವು ಮೂರು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡರೂ ತುಂಬ ದುರ್ಬಲರಾಗಿದ್ದರು. ಅವರಿಗೆ ನಡೆದಾಡಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಬುಧವಾರ ಮುಂಜಾನೆ ಸಾವನ್ನಪ್ಪಿದ್ದಾರೆ.

ತಮ್ಮನ್ನು ತಾವು ದೇವಮಾನವರೆಂದು ಘೋಷಿಸಿಕೊಂಡಿದ್ದ ಸ್ವಾಮಿ ಓಂ ಬಿಗ್​ಬಾಸ್​ಗೆ ಬರುವುದಕ್ಕೂ ಮೊದಲಿನಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡವರು. ಬಿಗ್​ಬಾಸ್​​​ನಲ್ಲಿ ​ತುಂಬ ಕೀಳಾಗಿ ನಡೆದುಕೊಂಡಿದ್ದರು. ಅದರಲ್ಲೂ ಒಂದು ದಿನ ತಮ್ಮ ಸಹ ಸ್ಪರ್ಧಿಯ ಮೇಲೆ ಮೂತ್ರವನ್ನೂ ಎರಚಿದ್ದರು. ಈ ಘಟನೆಯ ನಂತರ ಕೋಪಗೊಂಡ ಸಲ್ಮಾನ್ ಖಾನ್​, ಸ್ವಾಮಿ ಓಂರನ್ನು ಕಾರ್ಯಕ್ರಮದಿಂದ ಹೊರಹಾಕಿದ್ದರು. ಅದಾದ ಬಳಿಕ ಹೋದಲ್ಲೆಲ್ಲ ಬಿಗ್​ಬಾಸ್​ ಮತ್ತು ಸಲ್ಮಾನ್​ ಖಾನ್​ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದರು.

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್

Published On - 1:15 pm, Thu, 4 February 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ