AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biggboss ಬಿಗ್​ಬಾಸ್ ಮಾಜಿ ಸ್ಪರ್ಧಿ, ಸ್ವಯಂಘೋಷಿತ ದೇವಮಾನವ ಸ್ವಾಮಿ ಓಂ ನಿಧನ

Biggboss ತಮ್ಮನ್ನು ತಾವು ದೇವಮಾನವರೆಂದು ಘೋಷಿಸಿಕೊಂಡಿದ್ದ ಸ್ವಾಮಿ ಓಂ ಬಿಗ್​ಬಾಸ್​ಗೆ ಬರುವುದಕ್ಕೂ ಮೊದಲಿನಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡವರು. ಬಿಗ್​ಬಾಸ್​​​ನಲ್ಲಿ ​ತುಂಬ ಕೀಳಾಗಿ ನಡೆದುಕೊಂಡಿದ್ದರು.

Biggboss ಬಿಗ್​ಬಾಸ್ ಮಾಜಿ ಸ್ಪರ್ಧಿ, ಸ್ವಯಂಘೋಷಿತ ದೇವಮಾನವ ಸ್ವಾಮಿ ಓಂ ನಿಧನ
ಸ್ವಾಮಿ ಓಂ
Lakshmi Hegde
|

Updated on:Feb 04, 2021 | 1:22 PM

Share

ಹಿಂದಿ ಬಿಗ್​​ಬಾಸ್​ 10ನೇ ಆವೃತ್ತಿಯಲ್ಲಿ ವಿವಾದಿತ ಸ್ಪರ್ಧಿಯಾಗಿದ್ದ, ಸ್ವಯಂಘೋಷಿತ ದೇವಮಾನವ ಸ್ವಾಮಿ ಓಂ (ವಿನೋದಾನಂದ ಝಾ) ಬುಧವಾರ, ಘಾಜಿಯಾಬಾದ್​​ನ ಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಇಂದು ನಿಗಮ ಬೋಧ್​ ಘಾಟ್​​ನಲ್ಲಿ ಮೃತಪಟ್ಟಿದ್ದಾರೆ.

ಸ್ವಾಮಿ ಓಂ ಕಳೆದ ಕೆಲವು ಮೂರು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡರೂ ತುಂಬ ದುರ್ಬಲರಾಗಿದ್ದರು. ಅವರಿಗೆ ನಡೆದಾಡಲೂ ಸಾಧ್ಯವಾಗುತ್ತಿರಲಿಲ್ಲ ಎಂದು ಮೂಲಗಳು ತಿಳಿಸಿವೆ. ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಬುಧವಾರ ಮುಂಜಾನೆ ಸಾವನ್ನಪ್ಪಿದ್ದಾರೆ.

ತಮ್ಮನ್ನು ತಾವು ದೇವಮಾನವರೆಂದು ಘೋಷಿಸಿಕೊಂಡಿದ್ದ ಸ್ವಾಮಿ ಓಂ ಬಿಗ್​ಬಾಸ್​ಗೆ ಬರುವುದಕ್ಕೂ ಮೊದಲಿನಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡವರು. ಬಿಗ್​ಬಾಸ್​​​ನಲ್ಲಿ ​ತುಂಬ ಕೀಳಾಗಿ ನಡೆದುಕೊಂಡಿದ್ದರು. ಅದರಲ್ಲೂ ಒಂದು ದಿನ ತಮ್ಮ ಸಹ ಸ್ಪರ್ಧಿಯ ಮೇಲೆ ಮೂತ್ರವನ್ನೂ ಎರಚಿದ್ದರು. ಈ ಘಟನೆಯ ನಂತರ ಕೋಪಗೊಂಡ ಸಲ್ಮಾನ್ ಖಾನ್​, ಸ್ವಾಮಿ ಓಂರನ್ನು ಕಾರ್ಯಕ್ರಮದಿಂದ ಹೊರಹಾಕಿದ್ದರು. ಅದಾದ ಬಳಿಕ ಹೋದಲ್ಲೆಲ್ಲ ಬಿಗ್​ಬಾಸ್​ ಮತ್ತು ಸಲ್ಮಾನ್​ ಖಾನ್​ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದರು.

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್

Published On - 1:15 pm, Thu, 4 February 21

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ