AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ.

Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು
ಲಾಠಿ ಚಾರ್ಜ್​Image Credit source: News 9
ನಯನಾ ರಾಜೀವ್
|

Updated on:Jul 13, 2023 | 3:25 PM

Share

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ. ಬಿಜೆಪಿಯ ಜೆಹಾನಾಬಾದ್‌ನ ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್‌ ಸಿಂಗ್‌ ಮೇಲೆ ನಡೆದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದಾರೆ.

ಲಾಠಿ ಏಟು ತಿಂದ ಬಳಿಕ ರಸ್ತೆಯಲ್ಲಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದಾರೆ. ರಸ್ತೆಗೆ ಬಿದ್ದ ನಂತರವೂ ಪೊಲೀಸರು ಲಾಠಿ ಚಾರ್ಜ್ ಮುಂದುವರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಾರಾ ನರ್ಸಿಂಗ್ ಹೋಮ್‌ಗೆ ಕಳುಹಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ: Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಲಾಠಿಚಾರ್ಜ್ ಸಂದರ್ಭದಲ್ಲಿ ಸಂಸದರಿಗೂ ಥಳಿಸಲಾಯಿತು , ಬಿಹಾರ ಪೊಲೀಸರು ಬಿಜೆಪಿ ಸಂಸದ ಜನಾರ್ದನ್ ಸಿಂಗ್ ಸಿಗ್ರಿವಾಲ್ ಮತ್ತು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರ ಮೇಲೂ ಲಾಠಿಚಾರ್ಜ್ ಮಾಡಿದರು.

ಜನಾರ್ದನ್ ಸಿಂಗ್ ಸಿಗ್ರಿವಾಲ್ ಗಂಭೀರ ಗಾಯಗೊಂಡಿದ್ದಾರೆ. ಸಿಗ್ರಿವಾಲ್ ತಲೆಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ, ಮಾಜಿ ಉಪ ಮುಖ್ಯಮಂತ್ರಿ ರೇಣುದೇವಿ ಮತ್ತು ಜೀವೇಶ್ ಮಿಶ್ರಾ ಅವರನ್ನು ಮಾರ್ಚ್‌ನಲ್ಲಿ ಪೊಲೀಸರು ಬಂಧಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:18 pm, Thu, 13 July 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!